ಉತ್ತರಪ್ರಭ ಸುದ್ದಿ

ಮುಂಡರಗಿ: ಮುಂಡರಗಿ ತಾಲೂಕಿನ ಡಂಬಳ ಮತ್ತು ಮೇವುಂಡಿ ಮಾರ್ಗ ಮಧ್ಯೆ ಮೆಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಟ್ರಾಕ್ಟರಗೆ ಹಿಂದಿನಿಂದ ಬಂದ ಕಾರು ಟ್ರಾಕ್ಟರಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮಗು ಸೆರಿ ಇಬ್ಬರ ಸಾವು, ಉಳಿದವರ ಪರಿಸ್ಥಿತಿ ಗಂಭಿರ.

ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.

1 comment
  1. ಹಾಯ್ ಗುಡ್ ಮಾರ್ನಿಂಗ್ ಉತ್ತರ ಪ್ರಭ ಮಾಲೀಕರಿಗೆ ಗದಗ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಹಿಂದುತ್ವ ವನ್ನು ಮರೆತು ಕ್ರಿಶ್ಚಿಯನ್ ಜಾತಿಗೆ ಮತಾಂತರ ಆಗುತ್ತಿದ್ದಾರೆ ದಯವಿಟ್ಟು ಇದನ್ನು ತಡೆಯಿರಿ.

Leave a Reply

Your email address will not be published. Required fields are marked *

You May Also Like

ಕರ್ಪ್ಯು: ಜಿಲ್ಲಾಧಿಕಾರಿ ವಿವಿಧ ಸ್ಥಳಗಳಿಗೆ ಭೇಟಿ

ಗದಗ : ಜಿಲ್ಲಾದ್ಯಂತ ಜಾರಿಗೊಳಿಸಲಾದ ವಾರಾಂತ್ಯದ ಕರ್ಪ್ಯು ಹಿನ್ನೆಲಯಲ್ಲಿ ನಗರದ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್…

ಕೆಜಿಎಫ್-2 ಚಿತ್ರ ಬಿಡುಗಡೆ: ಗದಗ ನಗರದಲ್ಲಿ ಅಭಿಮಾನಿಗಳ ಸಂಭ್ರಮ

ಉತ್ತರಪ್ರಭ ಸುದ್ದಿಗದಗ: ನಗರದ ವೆಂಕಟೇಶ್ ಹಾಗೂ ಮಹಾಲಕ್ಷ್ಮೀ ಚಿತ್ರ ಮಂದಿರದಲ್ಲಿ ಕೆಜಿಎಫ್-2 ಚಿತ್ರ ಬಿಡುಗಡೆ ಹಿನ್ನಲೆ…

ಬೆಳೆ ರಕ್ಷಣೆಗೊಬ್ಬ ಆಪ್ತ: ನೇತಾಡುವ ಖಾಲಿ ಬಿಯರ್ ಬಾಟಲ್ಲು!

ನರೇಗಲ್ಲ: ಖಾಲಿ ಕ್ವಾಟರು ಬಾಟ್ಲಿ ಯಾವುದಕ್ಕೂ ಬರಂಗಿಲ್ಲ ಅನ್ನೋ ತರಹ ಯೋಗರಾಜ್ ಭಟ್ರು ಹಾಡು ಬರದಿದ್ರು.…

ಜನರಿಗೆ ಆತಂಕ: ಮುಂಡರಗಿಗೆ ಕೊರೊನಾ ಕಾಟ..!

ಮುಂಡರಗಿ: ಈಗಾಗಾಗಲೇ ಕೆಲದಿನಗಳಿಂದ ಕೊರೊನಾ ಕಾಟ ಹೆಚ್ಚಾಗಿದ್ದರಿಂದ ಗದಗ ಜಿಲ್ಲೆಯ ಮುಂಡರಗಿ ಜನರಿಗೆ ಆತಂಕ ಹೆಚ್ಚಾಗುತ್ತಲೇ…