ಉತ್ತರಪ್ರಭ ಸುದ್ದಿ

ಮುಂಡರಗಿ: ಮುಂಡರಗಿ ತಾಲೂಕಿನ ಡಂಬಳ ಮತ್ತು ಮೇವುಂಡಿ ಮಾರ್ಗ ಮಧ್ಯೆ ಮೆಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಟ್ರಾಕ್ಟರಗೆ ಹಿಂದಿನಿಂದ ಬಂದ ಕಾರು ಟ್ರಾಕ್ಟರಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮಗು ಸೆರಿ ಇಬ್ಬರ ಸಾವು, ಉಳಿದವರ ಪರಿಸ್ಥಿತಿ ಗಂಭಿರ.

ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.

1 comment
  1. ಹಾಯ್ ಗುಡ್ ಮಾರ್ನಿಂಗ್ ಉತ್ತರ ಪ್ರಭ ಮಾಲೀಕರಿಗೆ ಗದಗ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಹಿಂದುತ್ವ ವನ್ನು ಮರೆತು ಕ್ರಿಶ್ಚಿಯನ್ ಜಾತಿಗೆ ಮತಾಂತರ ಆಗುತ್ತಿದ್ದಾರೆ ದಯವಿಟ್ಟು ಇದನ್ನು ತಡೆಯಿರಿ.

Leave a Reply

Your email address will not be published. Required fields are marked *

You May Also Like

ಗದಗ ಬಂದಗೆ ಕರೆ..!

ಉತ್ತರಪ್ರಭ ಗದಗ: ದಿನಾಂಕ: 26/01/2022 ರಂದು ರಾಯಚೂರು ಜಿಲ್ಲಾ ಕೋರ್ಟ್ ಆವರಣದಲ್ಲಿ ನಡೆದ ಗಣರಾಜೋತ್ಸವದ ಆಚರಣೆಯಲ್ಲಿ…

ವಿದ್ಯುತ್ ಸ್ಪರ್ಷ: ಯುವಕ ಸಾವು

ವಿದ್ಯುತ್ ಸ್ಪರ್ಷದಿಂದ ಯುವಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಕದಡಿ ಗ್ರಾಮದ ಬಸನಗೌಡ ರಾಮನಗೌಡ ಸಣಗೌಡ್ರ (25) ಸಾವನ್ನಪ್ಪಿದ ದುರ್ದೈವಿ.

ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!

ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…

ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕಾಕರಣ

ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ…