ಉತ್ತರಪ್ರಭ ಸುದ್ದಿ

ಮುಂಡರಗಿ: ಮುಂಡರಗಿ ತಾಲೂಕಿನ ಡಂಬಳ ಮತ್ತು ಮೇವುಂಡಿ ಮಾರ್ಗ ಮಧ್ಯೆ ಮೆಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಟ್ರಾಕ್ಟರಗೆ ಹಿಂದಿನಿಂದ ಬಂದ ಕಾರು ಟ್ರಾಕ್ಟರಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮಗು ಸೆರಿ ಇಬ್ಬರ ಸಾವು, ಉಳಿದವರ ಪರಿಸ್ಥಿತಿ ಗಂಭಿರ.

ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.

1 comment
  1. ಹಾಯ್ ಗುಡ್ ಮಾರ್ನಿಂಗ್ ಉತ್ತರ ಪ್ರಭ ಮಾಲೀಕರಿಗೆ ಗದಗ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಹಿಂದುತ್ವ ವನ್ನು ಮರೆತು ಕ್ರಿಶ್ಚಿಯನ್ ಜಾತಿಗೆ ಮತಾಂತರ ಆಗುತ್ತಿದ್ದಾರೆ ದಯವಿಟ್ಟು ಇದನ್ನು ತಡೆಯಿರಿ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…

ಅಕಾಲಿಕೆ ಮಳೆಗೆ ಬೆಳೆ ಹಾನಿ, ಸಾಲದ ಬಾಧೆಯಿಂದ ರೈತ ಆತ್ಮಹತ್ಯೆ.

ಲಕ್ಷ್ಮೇಶ್ವರ:ಅಕಾಲಿಕ ಮಳೆ ಹಾಗೂ ಸಾಲದ ಹೊರೆ ತಾಲೂಕಿನಲ್ಲಿ ರೈತರೊಬ್ಬರ ಜೀವ ತೆಗೆದಿದೆ. ಬೆಳೆದ ಬೆಳೆ ಕಣ್ಣೆದುರೇ…

ಕನ್ನಡ ಸಾಹಿತ್ಯ ಸಮ್ಮೇಳನ ತಾಲೂಕಾಧ್ಯಕ್ಷರಾಗಿ ಸಿದ್ದು ಆಯ್ಕೆ.

ನವಲಿ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣಲ್ಲಿ ಮಾ.7 ರಂದು ನಡೆಯಲಿರುವ ಪ್ರಪ್ರಥಮ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂಗ್ಲಿಷ್ ಪ್ರಾಧ್ಯಾಪಕ, ಪ್ರಗತಿ ಪರ ಬರಹಗಾರ ಹಾಗೂ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಪದವಿ ಪೂರ್ವ ಕಾಲೇಜ್‌ನ ಪ್ರಾಚಾರ್ಯ, ಗೌರವ ಸಂಪಾದಕ ಪ್ರೊ.ಸಿದ್ದು ಯಾಪಲಪರವಿ ಆಯ್ಕೆಯಾಗಿದ್ದಾರೆ.

ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

 ಉತ್ತರಪ್ರಭ ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ…