ಉತ್ತರಪ್ರಭ ಸುದ್ದಿ

ಮುಂಡರಗಿ: ಮುಂಡರಗಿ ತಾಲೂಕಿನ ಡಂಬಳ ಮತ್ತು ಮೇವುಂಡಿ ಮಾರ್ಗ ಮಧ್ಯೆ ಮೆಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಟ್ರಾಕ್ಟರಗೆ ಹಿಂದಿನಿಂದ ಬಂದ ಕಾರು ಟ್ರಾಕ್ಟರಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮಗು ಸೆರಿ ಇಬ್ಬರ ಸಾವು, ಉಳಿದವರ ಪರಿಸ್ಥಿತಿ ಗಂಭಿರ.

ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.

1 comment
  1. ಹಾಯ್ ಗುಡ್ ಮಾರ್ನಿಂಗ್ ಉತ್ತರ ಪ್ರಭ ಮಾಲೀಕರಿಗೆ ಗದಗ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಹಿಂದುತ್ವ ವನ್ನು ಮರೆತು ಕ್ರಿಶ್ಚಿಯನ್ ಜಾತಿಗೆ ಮತಾಂತರ ಆಗುತ್ತಿದ್ದಾರೆ ದಯವಿಟ್ಟು ಇದನ್ನು ತಡೆಯಿರಿ.

Leave a Reply

Your email address will not be published. Required fields are marked *

You May Also Like

ಎಚ್.ಎಸ್.ವೆಂಕಟಾಪೂರದ ನೀರಿನ ಬವಣೆ ನೀಗುವುದು ಯಾವಾಗ..?

ಅದು ಆ ತಾಲೂಕಿನ ಕಟ್ಟಕಡೆಯ ಗ್ರಾಮ. ಆ ತಾಲೂಕಿನಲ್ಲಿ ಆ ಗ್ರಾಮ ಇದ್ರೂ ವಿಧಾನ ಸಭಾ ಕ್ಷೇತ್ರ ಮಾತ್ರ ಬೇರೆಯದೆ. ಎಲ್ಲಿಯ ತಾಲೂಕು, ಎಲ್ಲಿಯ ವಿಧಾನಸಭಾ ಕ್ಷೇತ್ರ, ಎಲ್ಲಿಯ ಆ ಗ್ರಾಮ ಎನ್ನುವಂತಾಗಿದೆ.

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಅದ್ದೂರಿಯಾಗಿ ನಡೆದ ಹುಚ್ಚೀರಪ್ಪಜ್ಜನ ರಥೋತ್ಸವ

ಕೋಡಿಕೊಪ್ಪದ ಹುಚ್ಚೀರಪ್ಪಜ್ಜನ ರಥೋತ್ಸವವು ಸೋಮವಾರ ಸಂಜೆ ಸಾವಿರಾರು ಭಕ್ತರ ನಡುವೆ ಅದ್ದೂರಿಯಾಗಿ ವೈಭವದಿಂದ ಜರುಗಿತು.

ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮ

ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಡಿಪಿಇಪಿ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮವನ್ನು ಶಾಲೆಯ ಪ್ರಧಾನ ಶಿಕ್ಷಕ ಎಂ.ಟಿ.ಕಟ್ಟಿಮನಿ ಸಸಿಗಳಿಗೆ ನೀರು ಹಾಕುವ ಮೂಲಕ ಆಚರಿಸಲಾಯಿತು.