ಕನ್ನಡ ಸಾಹಿತ್ಯ ಪರಿಷತ ಚುನಾವಣೆ: ಮತಗಟ್ಟೆಗೆ ಜಿಲ್ಲಾಧಿಕಾರಿ ಬೇಟಿ

ಗದಗ: ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಇಂದು ರಾಜ್ಯಾಧ್ಯಂತ ನಡೆಯುತ್ತಿದ್ದು ,ಜಿಲ್ಲಾಧ್ಯಕ್ಷ ಸೇರಿದಂತೆ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಇಂದು ತುರುಸಿನಿಂದ ಮತದಾರರು ಮತಹಾಕುತ್ತಿದ್ದಾರೆ. ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಅನೇಕ ಅಭ್ಯರ್ಥಿಗಳು ಕಣದಲ್ಲಿದ್ದು ಅದರಲ್ಲೂ ವಿಶೇಷವಾಗಿ ಗದಗ ಜಿಲ್ಲೆಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಮತದಾನ ಮಾಡಲು ಮನವಿ ಮಾಡುತ್ತಿದ್ದು. ಗದಗ ಮುನ್ಸಿಪಲ್ ಕಾಲೇಜಿನಲ್ಲಿ ನಡೆಯುತ್ತಿರುವ ಮತಗಟ್ಟೆಗೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಬೇಟಿ ನೀಡಿ ಮತದಾನದ ವಿವರ ಪಡೆದರು.

Exit mobile version