ಉತ್ತರಪ್ರಭ ಸುದ್ದಿ

ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲರು ಏಳುನೂರಕ್ಕೂ ಹೇಚ್ಚಿನ ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.

Leave a Reply

Your email address will not be published. Required fields are marked *

You May Also Like

ಬಾಲೇಹೊಸೂರು: ಸೀಲ್ ಡೌನ್ ತಂದ ಸಿಟ್ಟು; ತಹಸೀಲ್ದಾರ್ಗೆ ಮಾತಿನ ಪೆಟ್ಟು!

ಗದಗ: 8 ದಿನದಿಂದ ಅಗತ್ಯ ವಸ್ತು ಸಿಗದೇ ಕಂಗಾಲಾಗಿದ್ದ ಸೀಲ್ ಡೌನ್ ಪ್ರದೇಶದ ಜನರ ಎದುರು…

ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ

ಶೇಂಗಾ ಚಿಕ್ಕಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಶೇಂಗಾ ಚಿಕ್ಕಿ ರುಚಿಯ ಜೊತೆಗೆ ಪೌಷ್ಟಿಕವೂ ಹೌದು. ಅಂತಹ ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ ದೊರೆತಿದೆ. ಏನಿದು ಐಜಿ ಮಾನ್ಯತೆ ಎಂದರೆ…??

ರೈತರ ಪ್ರತಿಭಟನೆ: ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆಯೇ ಸಿಲುಕಿದ ಪ್ರಧಾನಿ

ಉತ್ತರಪ್ರಭ ಸುದ್ದಿಹೊಸದಿಲ್ಲಿ: ರೈತರ ಪ್ರತಿಭಟನೆಯಿಂದಾಗಿ ಭಾರೀ ಭದ್ರತಾ ಲೋಪ ಉಂಟಾಗಿ 20 ನಿಮಿಷಗಳ ಕಾಲ ಫ್ಲೈಓವರ್…

ಗದಗ ಜಿಲ್ಲೆಯ ಯಾವ ಗ್ರಾಮ ಪಂಚಾಯತಿಗೆ ಯಾರು ಆಡಳಿತಾಧಿಕಾರಿ

ಗದಗ:ಈಗಾಗಲೇ ಕೊರೊನಾ ಹಿನ್ನೆಲೆ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಪ್ರಕ್ರಿಯೇಯನ್ನು ಸರ್ಕಾರ ಮುಂದೂಡಿದೆ. ಆದರೆ…