ಕ ಸಾ ಪ ಜಿಲ್ಲಾಧ್ಯಕ್ಷರಾಗಿ ಶ್ರೀ ವಿವೇಕಾನಂದಗೌಡ ಆಯ್ಕೆ

ಉತ್ತರಪ್ರಭ ಸುದ್ದಿ

ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲರು ಏಳುನೂರಕ್ಕೂ ಹೇಚ್ಚಿನ ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.

Exit mobile version