ಉತ್ತರಪ್ರಭ ಸುದ್ದಿ

ಬೆಂಗಳೂರು: ಹಾಲಕೆರೆ ಅಭಿನವ ಲಿಂಗೈಕ್ಯ ಅನ್ನದಾನ ಶ್ರೀ ಗಳ ದರ್ಶನ ಆರ್ಶಿವಾದವನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಭೂಮ್ಮಾಯಿ ಹಾಗೂ ಸಚಿವ ಸಿ,ಸಿ,ಪಾಟೀಲ ಆರ್ಶಿವಾದ ಪಡೆದರು.

ಲಿಂಗೈಕ್ಯ ಶ್ರೀ ಗಳ ದರ್ಶನ ಪಡೆದ ಮುಖ್ಯಮಂತ್ರಿ ಮಾತನಾಡಿ ತ್ರಿವಿಧ ದಾಸೋಹಿಗಳು ಅನ್ನ ಅಕ್ಷರ ನೀಡುವ ಮೂಲಕ ಶೈಕ್ಷಣಿಕವಾಗಿ ಧಾರ್ಮಿಕವಾಗಿ ನಾಡಿಗೆ ಕೊಟ್ಟ ಕೊಡುಗೆ ತುಂಬಾ ದೊಡ್ಡದು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾಗೆ ಬಿಗ್ ರಿಲೀಫ್

ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.

ಅಕ್ರಮ ಅಕ್ಕಿ ಸಂಗ್ರಹ ಮನೆಯ ಮೇಲೆ ದಾಳಿ : ಗದಗ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ದಂಧೆಗೆ ಕಡಿವಾಣ ಯಾವಾಗ?

ಅಕ್ರಮ ಅಕ್ಕಿ ದಾಸ್ತಾನು ಮಾಡಿದ ಮನೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ 50 ಕೆಜಿಯ ಅಂದಾಜು ನೂರು ಪ್ಯಾಕೇಟ್ ಅನ್ನ ಭಾಗ್ಯ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಕೈ ಕಮಲದ ನಡುವೆ ಟ್ವೀಟ್ ಸಮರ

ಬ್ರಷ್ಟಾಚಾರದ ವಿಷಯವೀಗ ಕೈ-ಕಮಲದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಡಿಕೆಶಿ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದರೆ, ಸಿಎಂ ಬಿಎಸ್ವೈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಗದಗ ಜಿಲ್ಲೆಯಲ್ಲಿ ಶರವೇಗದಲ್ಲಿ ಸೋಂಕು: ಇಂದು 72 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 774…