ಉತ್ತರಪ್ರಭ ಸುದ್ದಿ

ಬೆಂಗಳೂರು: ಹಾಲಕೆರೆ ಅಭಿನವ ಲಿಂಗೈಕ್ಯ ಅನ್ನದಾನ ಶ್ರೀ ಗಳ ದರ್ಶನ ಆರ್ಶಿವಾದವನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಭೂಮ್ಮಾಯಿ ಹಾಗೂ ಸಚಿವ ಸಿ,ಸಿ,ಪಾಟೀಲ ಆರ್ಶಿವಾದ ಪಡೆದರು.

ಲಿಂಗೈಕ್ಯ ಶ್ರೀ ಗಳ ದರ್ಶನ ಪಡೆದ ಮುಖ್ಯಮಂತ್ರಿ ಮಾತನಾಡಿ ತ್ರಿವಿಧ ದಾಸೋಹಿಗಳು ಅನ್ನ ಅಕ್ಷರ ನೀಡುವ ಮೂಲಕ ಶೈಕ್ಷಣಿಕವಾಗಿ ಧಾರ್ಮಿಕವಾಗಿ ನಾಡಿಗೆ ಕೊಟ್ಟ ಕೊಡುಗೆ ತುಂಬಾ ದೊಡ್ಡದು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಲ್ಲಿನ ಮೇಲ್ವಿಚಾರಕರನ್ನು ಬಿಟ್ಟು ಮೂರು ಮತ್ತು ನಾಲ್ಕನೇ ಶ್ರೇಣಿಯ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿ ಮಂಗಳವಾರ ಆದೇಶ ಹೊರಡಿಸಿದೆ.

ನಾಳೆ ಗದಗ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ?

ಗದಗ: ಕೋವಿಡ್-19 ಸೋಂಕು ನಿಯಂತ್ರಣ ಕ್ರಮವಾಗಿ ಜುಲೈ 31 ರವರೆಗೆ ನಿಷೇದಾಜ್ಞೆಯ ಅವಧಿಯನ್ನು ವಿಸ್ತರಿಸಿ ರಾಜ್ಯ…

ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು: ಪರಬ

ಕಾಡು ಬೆಳೆಸಿ ನಾಡು ಉಳಿಸಿ ಎಂಬ ವಾಖ್ಯೆದಂತೆ ಪ್ರತಿಯೊಬ್ಬರು ಗಿಡಗಳನ್ನು ಬೆಳೆಸಿ ಉತ್ತಮವಾದ ಆರೋಗ್ಯವನ್ನು ಪಡೆದುಕೊಳ್ಳುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಪಪಂ ಅಧ್ಯಕ್ಷ ಪರಮೇಶ ಪರಬ ಹೇಳಿದರು.