ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾ ಚಟುವಟಿಕೆಯನ್ನು ಸಮೀರ್ ಹರ್ಷವರ್ಧನ ಅಗಡಿ ಅವರು ಕ್ರಿಕೆಟ್ ಆಟ ಆಡುವದರ ಮೂಲಕ ಉದ್ಘಾಟಿಸಿದರು ಈ ವೇಳೆ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮೀರ್ ಹರ್ಷವರ್ಧನ ಅಗಡಿ ಕ್ರೀಡೆ ಅನ್ನೋದು ವಿದ್ಯಾರ್ಥಿ ಹಂತದಲ್ಲಿ ಬಹಳ ಮುಖ್ಯವಾದದ್ದು ಪಠ್ಯೇತರ ಚಟುವಟಿಕೆ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ದೈಹಿಕ ಶಕ್ತಿ ಮಾನಸಿಕ ಶಕ್ತಿ ಆರೋಗ್ಯದಿಂದ ಇರಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹರ್ಷವರ್ಧನ್ ವಿ ಅಗಡಿ, ಉಪಾಧ್ಯಕ್ಷೆ ಗೀತಾ ಅಗಡಿ, ನಿರ್ದೇಶಕ ಪ್ರೇಮಾನಂದ್ ಶೆಟ್ಟಿ, ಪ್ರಾಚಾರ್ಯ ಉದಯಕುಮಾರ್ ಹಂಪಣ್ಣವರ, ಆಡಳಿತಾಧಿಕಾರಿ ಡಾ, ಶ್ರೀನಿವಾಸ ರಜಪೂತ್, ಪ್ರಾಧ್ಯಾಪಕ ಸೋಮಶೇಖರ್ ಕೆರಿಮನಿ, ದೈಹಿಕ ಶಿಕ್ಷಕ ಎಸ್, ಎಫ್, ಕೊಡ್ಲಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…

ಜಿಲ್ಲೆಯಲ್ಲಿ ಧಾರ್ಮಿಕ ಹಬ್ಬಗಳನ್ನು ನಿರ್ಭಂದಿಸಿ ಜಿಲ್ಲಾಡಳಿತ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…