ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾ ಚಟುವಟಿಕೆಯನ್ನು ಸಮೀರ್ ಹರ್ಷವರ್ಧನ ಅಗಡಿ ಅವರು ಕ್ರಿಕೆಟ್ ಆಟ ಆಡುವದರ ಮೂಲಕ ಉದ್ಘಾಟಿಸಿದರು ಈ ವೇಳೆ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮೀರ್ ಹರ್ಷವರ್ಧನ ಅಗಡಿ ಕ್ರೀಡೆ ಅನ್ನೋದು ವಿದ್ಯಾರ್ಥಿ ಹಂತದಲ್ಲಿ ಬಹಳ ಮುಖ್ಯವಾದದ್ದು ಪಠ್ಯೇತರ ಚಟುವಟಿಕೆ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ದೈಹಿಕ ಶಕ್ತಿ ಮಾನಸಿಕ ಶಕ್ತಿ ಆರೋಗ್ಯದಿಂದ ಇರಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹರ್ಷವರ್ಧನ್ ವಿ ಅಗಡಿ, ಉಪಾಧ್ಯಕ್ಷೆ ಗೀತಾ ಅಗಡಿ, ನಿರ್ದೇಶಕ ಪ್ರೇಮಾನಂದ್ ಶೆಟ್ಟಿ, ಪ್ರಾಚಾರ್ಯ ಉದಯಕುಮಾರ್ ಹಂಪಣ್ಣವರ, ಆಡಳಿತಾಧಿಕಾರಿ ಡಾ, ಶ್ರೀನಿವಾಸ ರಜಪೂತ್, ಪ್ರಾಧ್ಯಾಪಕ ಸೋಮಶೇಖರ್ ಕೆರಿಮನಿ, ದೈಹಿಕ ಶಿಕ್ಷಕ ಎಸ್, ಎಫ್, ಕೊಡ್ಲಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ದಿ. ಮಲ್ಲನಗೌಡ ಫ ಪಾಟೀಲ ಅವರ ದ್ವೀತಿಯ ಪುಣ್ಯಸ್ಮರಣೆಯಲ್ಲಿ ಪೂಜ್ಯ ಕಲ್ಲಯ್ಯಜ್ಜನವರ ತುಲಾಭಾರ

ಪುಣ್ಯಾಶ್ರಮದ ಗುರುಬಂಧುಗಳಾದ ಸಾಸರವಾಡ ಗ್ರಾಮದ ಮಲ್ಲನಗೌಡ ಪಾಟೀಲರು ಉತ್ತಮ ಸಂಗೀತ ಕಲಾವಿದರಾಗಿದ್ದರು. ಜೊತೆಗೆ ಸಾತ್ವಿಕ ಗುಣವುಳ್ಳವರಾಗಿದ್ದರು. ಅವರು ಸರಳತೆ ಹಾಗೂ ಆದರ್ಶಪ್ರಾಯ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಪುಣ್ಯಸ್ಮರಣೆಯ ನಿಮಿತ್ಯವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯ ಕಲ್ಲಯ್ಯಜ್ಜನವರು ಹೇಳಿದರು.

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…

ಉತ್ತರ ಕರ್ನಾಟಕ ಮಹಾಸಭಾದಿಂದ ಜಾಗೃತಿ ಅಭಿಯಾನ

ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.

ಮೊದಲ 8 ಬೌಲ್ ಗೆ ತಾಳ್ಮೆ…ಆ ನಂತರ 9 ಬೌಲ್ ಗೆರೆ ದಾಟಿ ಹೋದವು!

ಅಬುಧಾಬಿ : ಭಾನುವಾರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡಕ್ಕೆ ಚೇತರಿಕೆ ನೀಡುವುದರ ಮೂಲಕ ಭರ್ಜರಿ ಆಟ ಪ್ರದರ್ಶಿಸಿದ್ದಾರೆ.