ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ ಸೇರಿದಂತೆ ಮಂಡ್ಯದಲ್ಲಿಯೂ ಭೂಮಿ ಕಂಪಸಿದೆ ಅನುಭವ . ಅದು ಭೂಕಂಪನಾ? ಅಥವಾ ಸ್ಪೋಟದಿಂದಾಗಿದೆ ಎಂಬುದು ದೃಡವಾಗಿರುವುದಿಲ್ಲ ಘಟನೆ ಇಂದು 11.20 ರಿಂದ 11.30 ರ ಸುಮಾರಿಗೆ ಕಂಪಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ ಆದರೆ ಯಾವುದೆ ಪ್ರಾಣ ಹಾನಿ ಮತ್ತು ತಿವ್ರತೆಯ ಬಗ್ಗೆ ಅಧಿಕಾರಿಗಳು ಪರಿಶಿಲಿಸುತ್ತಿದ್ದಾರೆ. . ಆದರೆ ಸ್ಥಳಿಯರು ಹೇಳುವ ಪ್ರಕಾರ ಹಿಂದೆಯೂ ಕೂಡಾ ಈ ರೀತಿ ಯಾಗಿತ್ತು ಆದರೆ ಇಂದಿನ ನಿಗೂಡವಾದ ಸ್ಪೊಟ ತಿವ್ರತೆಯಿಂದ ಕುಡಿತ್ತೂ ಎಂಬುದಾಗಿದೆ ಅದರಲ್ಲೂ ಬೆಂಗಳೂರಿನಲ್ಲಿ ಈ ವಿಚಿತ್ರವಾದ ಶಬ್ದ ಕೇಳಿದ್ದು ಜನರಲ್ಲಿ ಭಯ ಹುಟ್ಟಿಸಿದೆ . ಅಧಿಕಾರಿಗಳ ತನಿಖೆಯಿಂದ ಮಾತ್ರ ಗೊತ್ತಾಗುತ್ತದೆ.
You May Also Like
ಗದಗ ಹೆರಿಗೆ ಆಸ್ಪತ್ರೆಗೆ ಕೊರೊನಾ ಭಯ..!:ಗರ್ಭಿಣಿಗೆ ಸೋಕಿನ ಶಂಕೆ!
ಗದಗ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಗದಗ ಜಿಲ್ಲೆ ಜನರನ್ನು ಆತಂಕಕ್ಕೀಡು ಮಾಡಿದೆ.…
- ಉತ್ತರಪ್ರಭ
- July 3, 2020
ಆಲಮಟ್ಟಿ ಬಸ್ ನಿಲ್ದಾಣಕ್ಕೆ ಸದನದಲ್ಲಿ ಆಗ್ರಹ
ಉತ್ತರಪ್ರಭ ಸುದ್ದಿ ಆಲಮಟ್ಟಿ: ಕಳೆದ ಐದು ವರ್ಷದಿಂದ ಬಸ್ ನಿಲ್ದಾಣ ನಿಮಾ೯ಣಕ್ಕಾಗಿ ಜನಪ್ರತಿನಿಧಿ ಶಾಸಕರೊಬ್ಬರು ನಿರಂತರ…
- ಉತ್ತರಪ್ರಭ
- September 16, 2022
ಗದಗ-ಬೆಟಗೇರಿಯಲ್ಲಿ ಹೋಳಿ ಹಬ್ಬ ಆಚರಣೆಗೆ ಮಾರ್ಗಸೂಚಿಗಳು
ಕೋವಿಡ್ ಸೋಂಕಿನ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲಾಡಳಿತ ನೀಡಿದ ಕೊವಿಡ್-19 ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಏ.1 ರಂದು ಹೋಳಿ ಹಬ್ಬವನ್ನು ಶಾಂತ ರೀತಿಯಲ್ಲಿ ಸರಳವಾಗಿ ಆಚರಿಸಲು ಡಿವೈಎಸ್ಪಿ ಎಸ್.ಕೆ.ಪ್ರಲ್ಹಾದ ತಿಳಿಸಿದ್ದಾರೆ.
- ಉತ್ತರಪ್ರಭ
- March 25, 2021
ಆಮರಣ ಉಪವಾಸ ಸತ್ಯಾಗ್ರಹ 3ನೇ ದಿನದತ್ತ : ಧರಣಿ ನಿರತರ ಆರೋಗ್ಯ ತಪಾಸಣೆ
ಉತ್ತರಪ್ರಭಆಲಮಟ್ಟಿ: ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿನ ಜಿಲ್ಲೆಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಬೇಕು ಎಂದು…
- ಉತ್ತರಪ್ರಭ
- April 19, 2022