ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ ಸೇರಿದಂತೆ ಮಂಡ್ಯದಲ್ಲಿಯೂ ಭೂಮಿ ಕಂಪಸಿದೆ ಅನುಭವ . ಅದು ಭೂಕಂಪನಾ? ಅಥವಾ ಸ್ಪೋಟದಿಂದಾಗಿದೆ ಎಂಬುದು ದೃಡವಾಗಿರುವುದಿಲ್ಲ ಘಟನೆ ಇಂದು 11.20 ರಿಂದ 11.30 ರ ಸುಮಾರಿಗೆ ಕಂಪಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ ಆದರೆ ಯಾವುದೆ ಪ್ರಾಣ ಹಾನಿ ಮತ್ತು ತಿವ್ರತೆಯ ಬಗ್ಗೆ ಅಧಿಕಾರಿಗಳು ಪರಿಶಿಲಿಸುತ್ತಿದ್ದಾರೆ. . ಆದರೆ ಸ್ಥಳಿಯರು ಹೇಳುವ ಪ್ರಕಾರ ಹಿಂದೆಯೂ ಕೂಡಾ ಈ ರೀತಿ ಯಾಗಿತ್ತು ಆದರೆ ಇಂದಿನ ನಿಗೂಡವಾದ ಸ್ಪೊಟ ತಿವ್ರತೆಯಿಂದ ಕುಡಿತ್ತೂ ಎಂಬುದಾಗಿದೆ ಅದರಲ್ಲೂ ಬೆಂಗಳೂರಿನಲ್ಲಿ ಈ ವಿಚಿತ್ರವಾದ ಶಬ್ದ ಕೇಳಿದ್ದು ಜನರಲ್ಲಿ ಭಯ ಹುಟ್ಟಿಸಿದೆ . ಅಧಿಕಾರಿಗಳ ತನಿಖೆಯಿಂದ ಮಾತ್ರ ಗೊತ್ತಾಗುತ್ತದೆ.
You May Also Like
ಅಕ್ರಮ ಅಕ್ಕಿ ಸಂಗ್ರಹ ಮನೆಯ ಮೇಲೆ ದಾಳಿ : ಗದಗ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ದಂಧೆಗೆ ಕಡಿವಾಣ ಯಾವಾಗ?
ಅಕ್ರಮ ಅಕ್ಕಿ ದಾಸ್ತಾನು ಮಾಡಿದ ಮನೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ 50 ಕೆಜಿಯ ಅಂದಾಜು ನೂರು ಪ್ಯಾಕೇಟ್ ಅನ್ನ ಭಾಗ್ಯ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
- ಉತ್ತರಪ್ರಭ
- January 29, 2021
ಪಿ.ಎಸ್.ಐ ನೇಮಕಾತಿ ವಯೋಮಿತಿ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ
ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
- ಉತ್ತರಪ್ರಭ
- May 28, 2020
ಕೊರೋನಾ ಚಿಕಿತ್ಸೆಗೆ ಆಶಾದಾಯಕ ಆಯುರ್ವೇದ ಮಾತ್ರೆ?
ಬೆಂಗಳೂರು: ಕೋವಿಡ್-19 ಸೋಂಕಿನಿಂದ ಗುಣಪಡಿಸಲು ಬೆಂಗಳೂರಿನ ಆಯುರ್ವೇದ ವೈದ್ಯರೊಬ್ಬರು ಸಣ್ಣದೊಂದು ಹೆಜ್ಜೆ ಇಟ್ಟಿದ್ದಾರೆ. ಭೌಮ್ಯ ಮತ್ತು…
- ಉತ್ತರಪ್ರಭ
- July 4, 2020
ಇಂಧನ ದರ ಏರಿಕೆ ವಿರೋಧಿಸಿ ಸೈಕಲ್ ಏರಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಬೆಂಗಳೂರು: ಕಳೆದ 15 ದಿನಗಳಿಂದ ನಿರಂತರವಾಗಿ ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ…
- ಉತ್ತರಪ್ರಭ
- June 29, 2020