ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನಲ್ಲಿ 3 ಮತ್ತು   4ನೇ ಡಿಸೆಂಬರ್ 2021 ರಂದು ರಾಷ್ಟ್ರಮಟ್ಟದ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು. ಈ ಸ್ಪರ್ಧೆ ವಿಶೆಷವಾಗಿ 24 ತಾಸು ಕೊಡಿಂಗ್ ಮಾಡಿ ತಮ್ಮದೆ ಆದ ರೀತಿಯಲ್ಲಿ ಯಾರು ಕೊಡಿಂಗ್ ಮಾಡಿರುತ್ತಾರೋ ಅವರಿಗೆ ಬಹುಮಾನವನ್ನು ನೀಡಲಾಗುತ್ತದೆ. ರಾಷ್ಟ್ರಮಟ್ಟದ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆಯನ್ನು ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ ವಿಭಾಗ , ಇನ್ನೋವೇಶನ್ ಸೆಲ್ ಮತ್ತು ಹುಬ್ಬಳ್ಳಿಯ ನೆಕ್ಸಎನ್ಸಿಯಲ್ ಸೋಲ್ಯುಸನ್ ಪಾರ್ ನೆಕ್ಷ್ಟ ಜೆನರೇಶನ್, ಹುಬ್ಬಳ್ಳಿ ಇವರುಗಳ ಸಹಯೋಗದೊಂದಗೆ ನಡೆಯಲ್ಲಿದ್ದು, ಆಸಕ್ತ ಇಂಜಿನೀಯರಿಂಗ್ ಕಾಲೇಜುಗಳ  ಎಲ್ಲ ವಿಭಾಗದ ವಿದ್ಯಾರ್ಥಿಗಳು , ಡಿಪ್ಲೋಮಾ ಕಾಲೇಜಿನ  ಎಲ್ಲ ವಿಭಾಗದ ವಿದ್ಯಾರ್ಥಿಗಳು ಮತ್ತು ಬಿಸಿಎ,ಎಮ್ ಸಿ ಎ ವಿದ್ಯಾರ್ಥಿಗಳು  ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಂದು ತಂಡಕ್ಕೆ 2-4 ವಿದ್ಯಾರ್ಥಿಗಳು ಮಾತ್ರ.

ಇದನ್ನೂ ಓದಿ:ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

 ವಿಜೇತ ತಂಡಕ್ಕೆ ಪ್ರಥಮ 20000=00, ದ್ವಿತೀಯ 15000=00 ಮತ್ತು ತೃತೀಯ 10000=00 ನಗದು ಬಹುಮಾನ ನೀಡಲಾಗುವುದು ಎಂದು ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಮಂಜುನಾಥ ಕಮ್ಮಾರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ : www.tce.ac.in  ಲಾಗಿನ್ ಆಗಿ  ನೊಂದಣಿ ಮಾಡಬಹುದು  ಮೋಬೈಲ್ ಸಂಖ್ಯೆ:8095101442 ಸಂಪರ್ಕಿಸಬಹುದು.

ನೊಂದಣಿಗಾಗಿ  ಕ್ಲಿಕ್ ಮಾಡಿ:

ಇದನ್ನೂ ಓದಿ: ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

Leave a Reply

Your email address will not be published. Required fields are marked *

You May Also Like

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಪೊಲೀಸ್ ಸಬ್ ಇನ್ಸ್ಪೆಕ್ಟರ್ 545 ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಡಿಯಲ್ಲಿ ಖಾಲಿ ಇರುವ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿವಿಲ್ ಹುದ್ದೆಗೆ ಕರ್ನಾಟಕ ರಾಜ್ಯ ಪೊಲೀಸ್ (ಕೆಪಿಎಸ್) ಅರ್ಜಿ ಆಹ್ವಾನಿಸಿದೆ.

ಇಂದು 7,012 ಪಾಸಿಟಿವ್!: ರಾಜ್ಯದ ಎಲ್ಲ ಜಿಲ್ಲೆಗಳ ಕೊರೊನಾ ಅಪ್ ಡೇಟ್

ಜಿಲ್ಲೆಯಲ್ಲಿಂದು 53 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೊಮಖಿತರ ಸಂಖ್ಯೆ 10,222ಕ್ಕೆ ಏರಿಕೆಯಾಗಿದೆ. ಇಂದು 49 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 9,678 ಜನರು ಗುಣಮುಖ ಹೊಂದಿದ್ದಾರೆ. 404 ಸಕ್ರೀಯ ಪ್ರಕರಣಗಳಿದ್ದು, 140 ಮೃತರ ಸಂಖ್ಯೆಯಾಗಿದೆ.

ಗದಗ ಜಿಲ್ಲೆಯಲ್ಲಿ ವಸತಿ ನಿಲಯಕ್ಕೆ ಅರ್ಜಿ: ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗÀಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.