ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನಲ್ಲಿ 3 ಮತ್ತು   4ನೇ ಡಿಸೆಂಬರ್ 2021 ರಂದು ರಾಷ್ಟ್ರಮಟ್ಟದ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು. ಈ ಸ್ಪರ್ಧೆ ವಿಶೆಷವಾಗಿ 24 ತಾಸು ಕೊಡಿಂಗ್ ಮಾಡಿ ತಮ್ಮದೆ ಆದ ರೀತಿಯಲ್ಲಿ ಯಾರು ಕೊಡಿಂಗ್ ಮಾಡಿರುತ್ತಾರೋ ಅವರಿಗೆ ಬಹುಮಾನವನ್ನು ನೀಡಲಾಗುತ್ತದೆ. ರಾಷ್ಟ್ರಮಟ್ಟದ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆಯನ್ನು ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ ವಿಭಾಗ , ಇನ್ನೋವೇಶನ್ ಸೆಲ್ ಮತ್ತು ಹುಬ್ಬಳ್ಳಿಯ ನೆಕ್ಸಎನ್ಸಿಯಲ್ ಸೋಲ್ಯುಸನ್ ಪಾರ್ ನೆಕ್ಷ್ಟ ಜೆನರೇಶನ್, ಹುಬ್ಬಳ್ಳಿ ಇವರುಗಳ ಸಹಯೋಗದೊಂದಗೆ ನಡೆಯಲ್ಲಿದ್ದು, ಆಸಕ್ತ ಇಂಜಿನೀಯರಿಂಗ್ ಕಾಲೇಜುಗಳ  ಎಲ್ಲ ವಿಭಾಗದ ವಿದ್ಯಾರ್ಥಿಗಳು , ಡಿಪ್ಲೋಮಾ ಕಾಲೇಜಿನ  ಎಲ್ಲ ವಿಭಾಗದ ವಿದ್ಯಾರ್ಥಿಗಳು ಮತ್ತು ಬಿಸಿಎ,ಎಮ್ ಸಿ ಎ ವಿದ್ಯಾರ್ಥಿಗಳು  ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಂದು ತಂಡಕ್ಕೆ 2-4 ವಿದ್ಯಾರ್ಥಿಗಳು ಮಾತ್ರ.

ಇದನ್ನೂ ಓದಿ:ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

 ವಿಜೇತ ತಂಡಕ್ಕೆ ಪ್ರಥಮ 20000=00, ದ್ವಿತೀಯ 15000=00 ಮತ್ತು ತೃತೀಯ 10000=00 ನಗದು ಬಹುಮಾನ ನೀಡಲಾಗುವುದು ಎಂದು ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಮಂಜುನಾಥ ಕಮ್ಮಾರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ : www.tce.ac.in  ಲಾಗಿನ್ ಆಗಿ  ನೊಂದಣಿ ಮಾಡಬಹುದು  ಮೋಬೈಲ್ ಸಂಖ್ಯೆ:8095101442 ಸಂಪರ್ಕಿಸಬಹುದು.

ನೊಂದಣಿಗಾಗಿ  ಕ್ಲಿಕ್ ಮಾಡಿ:

ಇದನ್ನೂ ಓದಿ: ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

Leave a Reply

Your email address will not be published. Required fields are marked *

You May Also Like

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…

ಬೆಳಧಡಿ: ಪ್ರಧಾನ ಮಂತ್ರಿ ಜೀವನಜ್ಯೋತಿ ಚೆಕ್ ವಿತರಣೆ

ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು.

ಬೆಂಬಿಡದ ಮಳೆಗೆ ನಲುಗುತ್ತಿರುವ ಬೆಂಗಳೂರಿಗರು!

ಬೆಂಗಳೂರು : ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.

ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ

ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ…