ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನಲ್ಲಿ 3 ಮತ್ತು   4ನೇ ಡಿಸೆಂಬರ್ 2021 ರಂದು ರಾಷ್ಟ್ರಮಟ್ಟದ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು. ಈ ಸ್ಪರ್ಧೆ ವಿಶೆಷವಾಗಿ 24 ತಾಸು ಕೊಡಿಂಗ್ ಮಾಡಿ ತಮ್ಮದೆ ಆದ ರೀತಿಯಲ್ಲಿ ಯಾರು ಕೊಡಿಂಗ್ ಮಾಡಿರುತ್ತಾರೋ ಅವರಿಗೆ ಬಹುಮಾನವನ್ನು ನೀಡಲಾಗುತ್ತದೆ. ರಾಷ್ಟ್ರಮಟ್ಟದ ನೆಕ್ಷಾಥಾನ್ ಕೊಡಿಂಗ್ ಸ್ಪರ್ಧೆಯನ್ನು ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ ವಿಭಾಗ , ಇನ್ನೋವೇಶನ್ ಸೆಲ್ ಮತ್ತು ಹುಬ್ಬಳ್ಳಿಯ ನೆಕ್ಸಎನ್ಸಿಯಲ್ ಸೋಲ್ಯುಸನ್ ಪಾರ್ ನೆಕ್ಷ್ಟ ಜೆನರೇಶನ್, ಹುಬ್ಬಳ್ಳಿ ಇವರುಗಳ ಸಹಯೋಗದೊಂದಗೆ ನಡೆಯಲ್ಲಿದ್ದು, ಆಸಕ್ತ ಇಂಜಿನೀಯರಿಂಗ್ ಕಾಲೇಜುಗಳ  ಎಲ್ಲ ವಿಭಾಗದ ವಿದ್ಯಾರ್ಥಿಗಳು , ಡಿಪ್ಲೋಮಾ ಕಾಲೇಜಿನ  ಎಲ್ಲ ವಿಭಾಗದ ವಿದ್ಯಾರ್ಥಿಗಳು ಮತ್ತು ಬಿಸಿಎ,ಎಮ್ ಸಿ ಎ ವಿದ್ಯಾರ್ಥಿಗಳು  ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಂದು ತಂಡಕ್ಕೆ 2-4 ವಿದ್ಯಾರ್ಥಿಗಳು ಮಾತ್ರ.

ಇದನ್ನೂ ಓದಿ:ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

 ವಿಜೇತ ತಂಡಕ್ಕೆ ಪ್ರಥಮ 20000=00, ದ್ವಿತೀಯ 15000=00 ಮತ್ತು ತೃತೀಯ 10000=00 ನಗದು ಬಹುಮಾನ ನೀಡಲಾಗುವುದು ಎಂದು ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಮಂಜುನಾಥ ಕಮ್ಮಾರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ : www.tce.ac.in  ಲಾಗಿನ್ ಆಗಿ  ನೊಂದಣಿ ಮಾಡಬಹುದು  ಮೋಬೈಲ್ ಸಂಖ್ಯೆ:8095101442 ಸಂಪರ್ಕಿಸಬಹುದು.

ನೊಂದಣಿಗಾಗಿ  ಕ್ಲಿಕ್ ಮಾಡಿ:

ಇದನ್ನೂ ಓದಿ: ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯ್ತಿ ಚುನಾವಣೆ: ಶಿರಹಟ್ಟಿ ತಾಲೂಕಿನ ಮೀಸಲಾತಿಯ ವಿವರ

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಈ ಕುರಿತು ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದೆ. ಇಂದು ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯತಿಗಳ

ಮೃತ ಎಂದು ಶವಾಗಾರಕ್ಕೆ ಹೋಗಿ ಬದುಕಿ ಬಂದಿದ್ದ ಬಾಗಲಕೋಟೆ ಯುವಕ ಸಾವು

ಕೆಲ ದಿನಗಳ ಹಿಂದೆ ಜೀವ ಇರುವಾಗಲೇ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದ ಮಹಾ ಎಡವಟ್ಟೊಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ನಡೆದಿತ್ತು.

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿ ಫೆ.28 ರವರೆಗೆ ವಿಸ್ತರಣೆ

ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜ.31 ರ ವರೆಗೆ ಅವಕಾಶ ನೀಡಿ ಕೆಎಸ್‌ಆರ್‌ಟಿಸಿ ಆದೇಶ ನೀಡಿತ್ತು.