ಬೆಂಗಳೂರು: ಒಂದು ವಾರದ ಹಿಂದೆ ಧಾರವಾಡ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ ಸ್ಪೋಟಗೊಂಡಿತ್ತು, ಇದರಿಂದ ಪಾಲಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂತ ಉಂಟುಮಾಡಿತ್ತು. ಅದೇ ರೀತಿಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಕರಣಗಳು ಪತ್ತೆಯಾಗಿದ್ದು. ವಿಶೇಷವಾಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಹಳಷ್ಟು ಪ್ರಕರಣಗಳು ಕಂಡು ಬಂದ ಹಿನ್ನಲೆ. ಇಂದು ರಾಜ್ಯ ಸರ್ಕಾರ ಶೈಕ್ಷಣಿಕ ಸಭೆ ಸಮಾರಂಭಗಳನ್ನು ಮೂಂದುಡುವಂತೆ ಕೆಲವು ಮಾರ್ಗ ಸೂಚಿಗಳನ್ನು ಸೂಚಿಸಿ ಆದೇಶಿಸಿದೆ.
You May Also Like
ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!
ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ
- ಉತ್ತರಪ್ರಭ
- November 14, 2021
ಕೊರೊನಾ ಎಫೆಕ್ಟ್ – ಹೊಲದಲ್ಲಿ ಬೆಳೆದ ಎಲೆಕೋಸನ್ನು ನಾಶ ಮಾಡಿದ ರೈತ!
ಚಿಕ್ಕಮಗಳೂರು: ಸರ್ಕಾರ ಎಷ್ಟೇ ಭರವಸೆ ನೀಡಿದರೂ ರೈತರ ಬವಣೆ ಮಾತ್ರ ನೀಗುತ್ತಿಲ್ಲ. ರೈತರೊಬ್ಬರು ಹಗಲಿರುಳು ಕಷ್ಟಪಟ್ಟು…
- ಉತ್ತರಪ್ರಭ
- May 17, 2020
ಕೊರೊನಾ ಕಂದಕದಲ್ಲಿ ಕರ್ನಾಟಕ: ಇಂದು 4537 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?
ರಾಜ್ಯದಲ್ಲಿಂದು 4537 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ
- ಉತ್ತರಪ್ರಭ
- July 18, 2020
ರಾಜ್ಯ ಸರ್ಕಾರಕ್ಕೆ ವಿಪಕ್ಷಗಳ ಸಲಹೆ ಏನು ಗೊತ್ತಾ?
ಲಾಕ್ ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಹೀಗಾಗಿ ರಾಜ್ಯಕ್ಕೆ ರೂ. 50,000ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
- ಉತ್ತರಪ್ರಭ
- May 9, 2020