ಬೆಂಗಳೂರು: ಒಂದು ವಾರದ ಹಿಂದೆ ಧಾರವಾಡ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ ಸ್ಪೋಟಗೊಂಡಿತ್ತು, ಇದರಿಂದ ಪಾಲಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂತ ಉಂಟುಮಾಡಿತ್ತು. ಅದೇ ರೀತಿಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಕರಣಗಳು ಪತ್ತೆಯಾಗಿದ್ದು. ವಿಶೇಷವಾಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಹಳಷ್ಟು ಪ್ರಕರಣಗಳು ಕಂಡು ಬಂದ ಹಿನ್ನಲೆ. ಇಂದು ರಾಜ್ಯ ಸರ್ಕಾರ ಶೈಕ್ಷಣಿಕ ಸಭೆ ಸಮಾರಂಭಗಳನ್ನು ಮೂಂದುಡುವಂತೆ ಕೆಲವು ಮಾರ್ಗ ಸೂಚಿಗಳನ್ನು ಸೂಚಿಸಿ ಆದೇಶಿಸಿದೆ.

Leave a Reply

Your email address will not be published. Required fields are marked *

You May Also Like

ದಿಂಗಾಲೇಶ್ವರ ಶ್ರೀ ಆಕ್ಷೇಪಾರ್ಹ ಹೇಳಿಕೆಗೆ ಸಚಿವ ಸಿ.ಸಿ.ಪಾಟೀಲ ತೀವ್ರ ಖಂಡನೆ

ಉತ್ತರಪ್ರಭಆಲಮಟ್ಟಿ: ಅಸಂಖ್ಯ ಭಕ್ತರ ಆರಾಧ್ಯ ದೈವ ಗದುಗಿನ ತೋಂಟದ ಲಿಂಗೈಕ್ಯ ಡಾ. ಸಿದ್ದಲಿಂಗ ಶ್ರೀಗಳ ಜನ್ಮದಿನವನ್ನು…

ಪುರಸಭೆ ಸದಸ್ಯನಿಗೆ ಕೊರೊನಾ ಪಾಸಿಟಿವ್

ಪಟ್ಟಣದ ಪುರಸಭೆ ಸದಸ್ಯರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಮಾಸಂಗಿಪುರದ ನಾಗರಿಕರಲ್ಲಿ ಆತಂಕ ಮನೆಮಾಡಿದೆ.

ಜಿಪಂ ಅಧ್ಯಕ್ಷರಾಗಿ ಈರಪ್ಪ ಈಶ್ವರಪ್ಪ ನಾಡಗೌಡರ ಅವಿರೋಧ ಆಯ್ಕೆ

ರಾಜೀನಾಮೆಯಿಂದ ತೆರವಾದ ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಹುದ್ದೆಯ 5 ವರ್ಷದ ಬಾಕಿ ಉಳಿದ ಅವಧಿಗೆ ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಮುಂಡರಗಿ ತಾಲ್ಲೂಕಿನ ಹಿರೇವಡ್ಡಟ್ಟಿ ಜಿ.ಪಂ ಕ್ಷೇತ್ರದ ಸದಸ್ಯರಾದ ಈರಪ್ಪ ಈಶ್ವರಪ್ಪ ನಾಡಗೌಡರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ

ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಗಜೇಂದ್ರಗಡ ತಾಲೂಕು ಅಮರಗಟ್ಟಿ ತಾಂಡಾದಲ್ಲಿ ಆಚರಿಸಲಾಯಿತು

ಗದಗ: ಸೇವಾಲಾಲ್ ಮಹಾರಾಜರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಹಾಗೂ ತೇರನ್ನು ಎಳೆಯುವ ಮುಖಾಂತರ ವಿಶೇಷ ಸೇವಾಲಾಲ…