ಬೆಂಗಳೂರು: ಒಂದು ವಾರದ ಹಿಂದೆ ಧಾರವಾಡ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ ಸ್ಪೋಟಗೊಂಡಿತ್ತು, ಇದರಿಂದ ಪಾಲಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂತ ಉಂಟುಮಾಡಿತ್ತು. ಅದೇ ರೀತಿಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಕರಣಗಳು ಪತ್ತೆಯಾಗಿದ್ದು. ವಿಶೇಷವಾಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಹಳಷ್ಟು ಪ್ರಕರಣಗಳು ಕಂಡು ಬಂದ ಹಿನ್ನಲೆ. ಇಂದು ರಾಜ್ಯ ಸರ್ಕಾರ ಶೈಕ್ಷಣಿಕ ಸಭೆ ಸಮಾರಂಭಗಳನ್ನು ಮೂಂದುಡುವಂತೆ ಕೆಲವು ಮಾರ್ಗ ಸೂಚಿಗಳನ್ನು ಸೂಚಿಸಿ ಆದೇಶಿಸಿದೆ.
You May Also Like
ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ
ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…
- ಉತ್ತರಪ್ರಭ
- December 6, 2021
ಮಹಾದೇವಪ್ಪ ಬಸಪ್ಪ ಹೆಬ್ಬಾಳ ನಿಧನ
ಆಲಮಟ್ಟಿ:ಬಸವನಬಾಗೇವಾಡಿ ತಾಲ್ಲೂಕಿನ ಮಣ್ಣೂರ ಗ್ರಾಮದ ಲಿಂಗಾಯತ ಸಮಾಜದ ಮುಖಂಡ ಮಹಾದೇವಪ್ಪ ಬಸಪ್ಪ ಹೆಬ್ಬಾಳ (69) ಶುಕ್ರವಾರ…
- ಉತ್ತರಪ್ರಭ
- January 7, 2022
ಖಾಸಗಿ ಬಸ್ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.
- ಉತ್ತರಪ್ರಭ
- April 9, 2021
ಮುಂದುವರೆದ ಸೋಂಕು ತೀವ್ರತೆ, ಸಾವಿನ ಪ್ರಮಾಣ ರಾಜ್ಯದಲ್ಲಿಂದು 2,627 ಕೇಸ್: ಯಾವ ಜಿಲ್ಲೆಯಲ್ಲಿ ಎಷ್ಟು?
ಶನಿವಾರ 2,798 ಕೇಸ್ಗಳೊಂದಿಗೆ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ 5ನೆ ಸ್ಥಾನಕ್ಕೇರಿದ್ದ ರಾಜ್ಯ, ಇಂದು 2,627 ಪಾಸಿಟಿವ್ಗಳನ್ನು…
- ಉತ್ತರಪ್ರಭ
- July 12, 2020