ಬೆಂಗಳೂರು: ಒಂದು ವಾರದ ಹಿಂದೆ ಧಾರವಾಡ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ ಸ್ಪೋಟಗೊಂಡಿತ್ತು, ಇದರಿಂದ ಪಾಲಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂತ ಉಂಟುಮಾಡಿತ್ತು. ಅದೇ ರೀತಿಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಕರಣಗಳು ಪತ್ತೆಯಾಗಿದ್ದು. ವಿಶೇಷವಾಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಹಳಷ್ಟು ಪ್ರಕರಣಗಳು ಕಂಡು ಬಂದ ಹಿನ್ನಲೆ. ಇಂದು ರಾಜ್ಯ ಸರ್ಕಾರ ಶೈಕ್ಷಣಿಕ ಸಭೆ ಸಮಾರಂಭಗಳನ್ನು ಮೂಂದುಡುವಂತೆ ಕೆಲವು ಮಾರ್ಗ ಸೂಚಿಗಳನ್ನು ಸೂಚಿಸಿ ಆದೇಶಿಸಿದೆ.

Leave a Reply

Your email address will not be published. Required fields are marked *

You May Also Like

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…

ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಕಪ್ಪತಗುಡ್ಡಕ್ಕೆ ಬೆಂಕಿ: ಗಿಡ ಮರಗಳು ಸುಟ್ಟು ಭಸ್ಮ

ಉತ್ತರಪ್ರಭ ಸುದ್ದಿಗದಗ: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ…

ಪತಿಯ ಮೇಲೆಯೇ ಮಟನ್ ಸಾಂಬಾರ್ ಎರಚಿದ ಪತ್ನಿ!

ತುಮಕೂರು: ಪತಿಯ ಮೇಲೆ ಪತ್ನಿಯೇ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಿಪಟೂರು…

ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.