ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯು ನಡೆಯಿತು. ಈ ಸಭೆಯು ಶ್ರೀ ಬಸವಂತಪ್ಪ ಹೆಚ್. ತಳವಾರ ರೋಣ ತಾಲೂಕ ನಾಯಕ ಸಂಘದ ಅಧ್ಯಕ್ಷರು ಇವರು ರೋಣ ತಾಲೂಕಿನ ಹಳ್ಳಿಗಳ ಜಾತ್ರೆಯ ಪೋಸ್ಟರ ದೇಣಿಗೆ ಪುಸ್ತಕ ಉದ್ಘಾಟಿಸಿ ಮಾತನಾಡಿದರು. ಶ್ರೀ ವಾಲ್ಮೀಕಿ ಜಾತ್ರೆಯ ದೇಣಿಗೆ ಪುಸ್ತಕ ಹಾಗೂ ಪೋಷ್ಟರ್‍ಗಳನ್ನು ಎಲ್ಲಾ ಹಳ್ಳಿಗೆ ಮುಟ್ಟಿಸಿ ದೇಣಿಗೆ ಸಂಗ್ರಹ ಮಾಡಿಕೊಡಬೇಕೆಂದು ವಾಲ್ಮೀಕಿ ಜನಾಂಗದವರಿಗೆ ಕರೆ ನೀಡಿದರು.

ರೋಣ ತಾಲೂಕಿನ ಹಳ್ಳಿಗಳ ಜಾತ್ರೆಯ ಪೋಸ್ಟರ ದೇಣಿಗೆ ಪುಸ್ತಕ ಉದ್ಘಾಟನೆ

ಶ್ರೀ ಪ್ರಸನ್ನಂದಾ ಮಹಾಸ್ವಾಮಿಗಳು ಅಪ್ಪಣೆ ಮೇರೆಗೆ ಎಲ್ಲಾ ಕೆಲಸಗಳನ್ನು ನಿಂತು ಮಾಡಿಕೊಡುವೆ ಎಂದು ಭರವಸೆ ನೀಡಿದರು. ಎಂತಾ ಕಷ್ಟ ಬಂದರು ವಾಲ್ಮೀಕಿ ಜನಾಂಗದವರಿಗೆ ಏಳಿಗೆಗಾಗಿ ಶ್ರಮಪಟ್ಟು ದುಡಿಯುತ್ತಿವೆ ಎಂದು ಮಾತನಾಡಿದರು. ಇದೇ ಸಂದರ್ಭದಲ್ಲಿ ಯಾವ ರೀತಿ ಗ್ರಾಮದ ವಾಲ್ಮೀಕಿ ಜನಾಂಗದವರಿಗೆ 5 ಜನ ಕಮೀಟಿ ಮಾಡಿ ದೇಣಿಗೆ ಪುಸ್ತಕವನ್ನು ಚಾಲನೆ ನೀಡಿದರು. ಈ ಸಭೆಯಲ್ಲಿ ಉಮೇಶ ಗೌಡರ, ಜಾತ್ರಾ ಸಮಿತಿ ಅಧ್ಯಕ್ಷರು ಮಾತನಾಡಿ ಎಲ್ ಹಳ್ಳಿಗಳಿಗೆ ಹೋಗಿ ದೇಣಿಗೆ ಪುಸ್ತಕವನ್ನು ಕೊಟ್ಟು ಶ್ರಮಿಸಿವೆ ಎಂದು ಅವರು ಮಾತನಾಡಿದರು.


ಈ ಸಂದರ್ಭದಲ್ಲಿ ಬಸವರಾಜ ತಳವಾರ ಉಪಾಧ್ಯಕ್ಷರು, ಶಿವಕುಮಾರ ತಳವಾರ, ಸಂತೋಷ ಕಡಿವಾಲ, ಹನಮಪ್ಪ ತಳವಾರ, ಪಿ. ಪಿ. ಜಿಗಳೂರ, ನಾಗಪ್ಪ ತಳವಾರ, ಬಾಳಪ್ಪ ತಳವಾರ, ರಾಜು ಅಮರಗೋಳ, ಗೋವಿಂದ ಜುಮ್ಮನವರ, ಯಲ್ಲಪ್ಪ ಕೋಡಿ, ಮುಂತಾದವರು ಸಭೆಯಲ್ಲಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಸದ್ಯಕ್ಕೆ ಲಾಕ್ ಡೌನ್ ಇಲ್ಲ: ಡಿಸಿ ಸುಂದರೇಶ ಬಾಬು

ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಮೊದಲನೇ ಹಂತದ ಚುನಾವಣೆ ಮಪತ್ರಗಳ ಸಲ್ಲಿಕೆ ಅವಧಿ ಮುಕ್ತಾಯ: ಗದಗ ಜಿಲ್ಲೆಯಲ್ಲಿ ಸಲ್ಲಿಕೆಯಾದ ಮತಪತ್ರಗಳ ವಿವರ

ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳ ಸ್ವೀಕರಿಸುವ ಅವಧಿ ಡಿ.11 ರಂದು ಮುಕ್ತಾಯವಾಗಿದ್ದು, ಒಟ್ಟು 801 ಸ್ಥಾನಗಳಿಗೆ 1212 ಮಹಿಳೆಯರು ಸೇರಿದಂತೆ ಒಟ್ಟಾರೆ 2802 ನಾಮಪತ್ರಗಳ ಸಲ್ಲಿಕೆಯಾಗಿವೆ.

ಹಣ್ಣು ಮಾರಲು ಬಂದವರಿಗೆ ಕಲ್ಲು ತಗೊಂಡು ಓಡಿಸಿ: ಹಾವೇರಿಯಲ್ಲಿ ಡಂಗೂರ

ಕೇಳ್ರಪ್ಪೋ ಕೇಳ್ರಿ……… ಆ ಊರಿಂದ ಯಾರಾದ್ರು ಹಣ್ಣು ತರಕಾರಿ ಮಾರೋರ ಬಂದ್ರ ಕಲ್ಲು ತಗೊಂಡು ಓಡಿಸುವಂತೆ ಡಂಗೂರ.

ಅಕ್ಟೋಬರ್ 15ರವರೆಗೆ ಮರಳು ಗಣಿಗಾರಿಕೆ ನಿಷಿದ್ಧ: ಹೈಕೋರ್ಟ್

ಜಿಲ್ಲೆಯ ಮರಳು ಗಣಿಗಾರಿಕೆ ಕುರಿತಂತೆ ಸಲ್ಲಿಸಲಾಗಿದ್ದ ದಾವೆಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 15 ರವರೆಗೆ ಮರಳು ಗಣಿಗಾರಿಕೆ ನಿಷೇಧ ಮಾಡಿದೆ. ಬೆಂಗಳೂರು: ಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಹೈಕೋರ್ಟ್