ಉತ್ತರಪ್ರಭ ಸುದ್ದಿ
ರೋಣ: ಪಟ್ಟಣದಲ್ಲಿ ಬಿಸಿ ರಕ್ತದ ಯುವಕರ ಗುಂಪುಗಳ ಗಲಾಟೆ ಮಾಡಿಕೊಂಡು, ರೋಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಡೆದಿದೆ. ಈ ಗಲಾಟೆಯಲ್ಲಿ ಒಬ್ಬ ಯುವಕನಿಗೆ ಗಂಭೀರ ಗಾಯ ವಾಗಿದ್ದು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ರೋಣ ಪಟ್ಟಣದ ಶಿವಾನಂದ ಮಠದ ಹತ್ತಿರ ಬುಧವಾರ ಮದ್ಯಾಹ್ನ ಎರಡು ಯುವಕರ ಗುಂಪುಗಳ ಮದ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಪಟ್ಟಣದ ಸಂಜು ಎಂಬ ಯುವಕನಿಗೆ ಪಟ್ಟಣದ ಬಸವರಾಜ, ನಾಗರಾಜ, ರವಿ, ಅನೀಲ, ಸಂತೋಷ ಎಂಬ ಯುವಕರು ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ ಯುವಕ ರೋಣ ಪೊಲೀಸ್ ಠಾಣೆಯಲ್ಲಿ ದೂರು ನಿಡಿದ್ದಾನೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

1ನೇ ಮತ್ತು 20ನೇ ವಾರ್ಡ ಕಾಂಗ್ರೇಸ್ 31ನೇ ವಾರ್ಡ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 1, 20, 31ನೇ ವಾರ್ಡನ ಮತ ಎಣಿಕೆ ಮುಕ್ತಾಯವಾಗಿದ್ದು , 1ನೇ…

ಗದಗ ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 2 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 176…

ವೈದ್ಯೋಪಚಾರದ ಗವಿಯಲ್ಲಿದ್ದೂ ಕವಿಯಾದ ಡಾ. ಸಂಕನಗೌಡರು

ಇತ್ತೀಚೆಗೇಕೋ ಡಾ. ವ್ಹಿ. ಕೆ. ಸಂಕನಗೌಡರನ್ನು ಕಾಡುತ್ತಿದ್ದಾಳಂತೆ ಕಾವ್ಯ ಕನ್ನಿಕೆ. ಅವರ ಮನದೊಳಗೆ ಹೊಕ್ಕವಳು ಹೊರಬಾರದೇ ಮನೆ ಮಾಡಿ ನಿಂದು ಜನರಿಗೇ ಬೆರಗು ಮೂಡಿಸಿದ್ದಾಳೆ.

ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡಲ್ಲ: ಎಸ್.ಆರ್.ಹಿರೇಮಠ

ಗದಗ: ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಎಷ್ಟೆ ಕಷ್ಟ ಬಂದ್ರು ಬಲ್ದೋಟ ಹುನ್ನಾರ ಫಲಿಸಲು ಬಿಡುವುದಿಲ್ಲ…