ಉತ್ತರಪ್ರಭ ಸುದ್ದಿ
ರೋಣ: ಪಟ್ಟಣದಲ್ಲಿ ಬಿಸಿ ರಕ್ತದ ಯುವಕರ ಗುಂಪುಗಳ ಗಲಾಟೆ ಮಾಡಿಕೊಂಡು, ರೋಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಡೆದಿದೆ. ಈ ಗಲಾಟೆಯಲ್ಲಿ ಒಬ್ಬ ಯುವಕನಿಗೆ ಗಂಭೀರ ಗಾಯ ವಾಗಿದ್ದು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ರೋಣ ಪಟ್ಟಣದ ಶಿವಾನಂದ ಮಠದ ಹತ್ತಿರ ಬುಧವಾರ ಮದ್ಯಾಹ್ನ ಎರಡು ಯುವಕರ ಗುಂಪುಗಳ ಮದ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಪಟ್ಟಣದ ಸಂಜು ಎಂಬ ಯುವಕನಿಗೆ ಪಟ್ಟಣದ ಬಸವರಾಜ, ನಾಗರಾಜ, ರವಿ, ಅನೀಲ, ಸಂತೋಷ ಎಂಬ ಯುವಕರು ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ ಯುವಕ ರೋಣ ಪೊಲೀಸ್ ಠಾಣೆಯಲ್ಲಿ ದೂರು ನಿಡಿದ್ದಾನೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ತಂದೆ ಬರ್ತಡೆಗೆ ಕೇಕ್ ತರಲು ಬಂದವರ ಬೈಕ್ ಜಪ್ತಿ!

ಗದಗ: ಜೂ.1ರವರೆಗೆ ಗದಗ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದಾಗ್ಯೂ ಜನರು ಮಾತ್ರ ಅನಾವಶ್ಯಕ ಓಡಾಟ ನಿಲ್ಲಿಸುತ್ತಿಲ್ಲ. ತಂದೆಯ ಹುಟ್ಟು ಹಬ್ಬ ಹಿನ್ನೆಲೆ ಕೇಕ್ ತರಲು ಹೊರ ಬಂದವರನ್ನು ತಡೆದ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ.

ಅವೈಜ್ಞಾನಿಕ ಚರಂಡಿ ನಿರ್ಮಾಣ 50ಕ್ಕೂ ಮನೆಗಳಿಗೆ ನುಗ್ಗಿದ ಮಳೆ ನೀರು ಗ್ರಾಮಸ್ಥರ ಆರೋಪ

ಉತ್ತರಪ್ರಭ ಸುದ್ದಿ ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ…

ಹೂವು ಮಾರಿ ಬದುಕು ಕಟ್ಟಿಕೊಂಡವನ ಹೂ ಮನಸ್ಸು

ರೋಣ: ಕೊಟ್ಟಿದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ, ಕೊಟ್ಟು ಕೆಟ್ಟಿತೆನಬೇಡ, ಕೊಟ್ಟು ಕುದಿಯಲು ಬೇಡ, ಕೊಟ್ಟು ಹಂಗಿಸಬೇಡ… ಹೀಗೆ ದಾನದ ಬಗ್ಗೆ ೧೨ನೇ ಶತಮಾನದಲ್ಲಿ ಶರಣರು ಸಾರಿ ಹೇಳಿದ್ದಾರೆ. ಆದರೆ ಪಟ್ಟಣದ ವ್ಯಕ್ತಿಯೊಬ್ಬರು ದುಡಿದ ಬೆವರಿನ ಫಲದಲ್ಲಿ ಸಂಕಷ್ಟದಲ್ಲಿರುವವರಿಗೆ, ನೊಂದವರಿಗೆ ನೆರವು ನೀಡಿ, ಶರಣರ ನಿಜ ನಡೆಯನ್ನು ಪಾಲಿಸುವ ಮೂಲಕ ಮಾದರಿಯಾಗಿದ್ದಾರೆ.