ಉತ್ತರಪ್ರಭ ಸುದ್ದಿ
ರೋಣ: ಪಟ್ಟಣದಲ್ಲಿ ಬಿಸಿ ರಕ್ತದ ಯುವಕರ ಗುಂಪುಗಳ ಗಲಾಟೆ ಮಾಡಿಕೊಂಡು, ರೋಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಡೆದಿದೆ. ಈ ಗಲಾಟೆಯಲ್ಲಿ ಒಬ್ಬ ಯುವಕನಿಗೆ ಗಂಭೀರ ಗಾಯ ವಾಗಿದ್ದು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ರೋಣ ಪಟ್ಟಣದ ಶಿವಾನಂದ ಮಠದ ಹತ್ತಿರ ಬುಧವಾರ ಮದ್ಯಾಹ್ನ ಎರಡು ಯುವಕರ ಗುಂಪುಗಳ ಮದ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಪಟ್ಟಣದ ಸಂಜು ಎಂಬ ಯುವಕನಿಗೆ ಪಟ್ಟಣದ ಬಸವರಾಜ, ನಾಗರಾಜ, ರವಿ, ಅನೀಲ, ಸಂತೋಷ ಎಂಬ ಯುವಕರು ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ ಯುವಕ ರೋಣ ಪೊಲೀಸ್ ಠಾಣೆಯಲ್ಲಿ ದೂರು ನಿಡಿದ್ದಾನೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

ಕೊಡಿಕೊಪ್ಪ ಗ್ರಾಮದಲ್ಲಿ ಹೊತ್ತಿ ಉರಿದ ಹೊಟ್ಟಿನ ಬಣವೆ…!

ಉತ್ತರಪ್ರಭ ನರೆಗಲ್ಲ: ಸಮೀಪದ ಮಜರೆ ಗ್ರಾಮವಾದ ಕೊಡಿಕೊಪ್ಪದ ಪ್ರಗತಿಶೀಲ ಶಿಕ್ಷಣ ಸಂಸ್ಥೆಯ ಮುಂಬಾಗದಲ್ಲಿ ಕಡಲೆ ಹೊಟ್ಟು…

ಗದಗ ಜಿಲ್ಲೆಯ 3 ತಾಲೂಕು ಸೇರಿ ರಾಜ್ಯದ 43 ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳ ಘೋಷಣೆ

2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.