ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಎಲ್ಲರೂ ಬೆಚ್ಚಿಬಿಳಿಸುವ ವಿಡಿಯೊಂದು ಹರಿದಾಡುತ್ತಿದ್ದು , ಕುಳ್ಳ ದೇವರಾಜ ಮತ್ತು ಗೋಪಾಲಕೃಷ್ಣ  ಅವರ ಸಂಭಾಷಣೆಯಲ್ಲಿ  ಕೋಲೆಗೆ ಸಂಚು ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಅವರ ಸಂಭಾಷಣೆಯಲ್ಲಿ ಹೈದರಾಬಾದನಿಂದ  ಶಾರ್ಪ ಶೂಟರಗಳನ್ನು ಕರೆಸಿ ಎಷ್ಟೆ ದುಡ್ಡಾದರೂ ಸರಿ ಅವರ ಹತ್ಯೆಯನ್ನು ಮಾಡಬೇಕು ಎಂಬ ಸಂಭಾಷಣೆ ಇಡೀ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇದರ ಸತ್ಯಾಸತ್ಯತೆಯನ್ನು ಗೃಹ  ಇಲಾಖೆಯ ತನಿಖೆಯಿಂದ ಮಾತ್ರ ಗೋತ್ತಾಗುತ್ತದೆ. ಶಾರ್ಪ ಶೂಟರ್ಗಳಿಂದ ಬಿಜೆಪಿ ಯಲಹಂಕ  ಶಾಸಕ  ಎಸ್ ಆರ್ ವಿಶ್ವನಾಥ ಹತ್ಯೆಗೆ ಸಂಚು ರಾಜ್ಯದ ಜನರ ನಿದ್ದೆಗೆಡಿಸಿದೆ ಅದರಲ್ಲೂ ಇಂದಿನ ರಾಜಕಾರಣ ಮತ್ತು ರಾಜಕೀಯ ಧ್ವೇಷ  ಈ ಮಟ್ಟಕ್ಕೆ ಬಂತಾ ಅನ್ನೋ ಅನುಮಾನ ಹುಟ್ಟುಹಾಕಿದಂತೂ ನೀಜ.

Leave a Reply

Your email address will not be published. Required fields are marked *

You May Also Like

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಟಿಸಿಇ ಹ್ಯಾಕಥಾನ್

ಗದಗ: ಇಂದು ಪ್ರತಿಯೊಬ್ಬರ ಜೀವನದಲ್ಲಿ ತಾಂತ್ರಿಕತೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ರಂಗದಲ್ಲಿ ತಾಂತ್ರಿಕತೆ ಅವಶ್ಯವಾಗಿದ್ದು ತಾಂತ್ರಿಕತೆ…

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗದಗ ಜಿಲ್ಲೆಯ ಪೈಲ್ವಾನರ ಮಾಶಾಸನ ಬಿಡುಗಡೆಗೆ ಒತ್ತಾಯ

ಜಿಲ್ಲಾ ಪೈಲ್ವಾನರ ಮಾಶಾಸನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ನೀಡುವ ವೇಳೆ ಜಟಾಪಟಿ ನಡೆದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ.

ಗದಗ, ನರಗುಂದ, ರೋಣ, ಮುಂಡರಗಿ ತಾಲೂಕಿನಲ್ಲಿಂದು ಸೋಂಕಿರು ಪತ್ತೆ

ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ(ಪಿ-23121)…