ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಎಲ್ಲರೂ ಬೆಚ್ಚಿಬಿಳಿಸುವ ವಿಡಿಯೊಂದು ಹರಿದಾಡುತ್ತಿದ್ದು , ಕುಳ್ಳ ದೇವರಾಜ ಮತ್ತು ಗೋಪಾಲಕೃಷ್ಣ  ಅವರ ಸಂಭಾಷಣೆಯಲ್ಲಿ  ಕೋಲೆಗೆ ಸಂಚು ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಅವರ ಸಂಭಾಷಣೆಯಲ್ಲಿ ಹೈದರಾಬಾದನಿಂದ  ಶಾರ್ಪ ಶೂಟರಗಳನ್ನು ಕರೆಸಿ ಎಷ್ಟೆ ದುಡ್ಡಾದರೂ ಸರಿ ಅವರ ಹತ್ಯೆಯನ್ನು ಮಾಡಬೇಕು ಎಂಬ ಸಂಭಾಷಣೆ ಇಡೀ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇದರ ಸತ್ಯಾಸತ್ಯತೆಯನ್ನು ಗೃಹ  ಇಲಾಖೆಯ ತನಿಖೆಯಿಂದ ಮಾತ್ರ ಗೋತ್ತಾಗುತ್ತದೆ. ಶಾರ್ಪ ಶೂಟರ್ಗಳಿಂದ ಬಿಜೆಪಿ ಯಲಹಂಕ  ಶಾಸಕ  ಎಸ್ ಆರ್ ವಿಶ್ವನಾಥ ಹತ್ಯೆಗೆ ಸಂಚು ರಾಜ್ಯದ ಜನರ ನಿದ್ದೆಗೆಡಿಸಿದೆ ಅದರಲ್ಲೂ ಇಂದಿನ ರಾಜಕಾರಣ ಮತ್ತು ರಾಜಕೀಯ ಧ್ವೇಷ  ಈ ಮಟ್ಟಕ್ಕೆ ಬಂತಾ ಅನ್ನೋ ಅನುಮಾನ ಹುಟ್ಟುಹಾಕಿದಂತೂ ನೀಜ.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಬೈಕ್ ಪಲ್ಟಿ ಸವಾರ ಸಾವು

ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಬೈಕ್ ಸವಾರ ಮುಗಳಿ ಗ್ರಾಮಕ್ಕೆ ಕೆಲಸಕ್ಕಾಗಿ ಹೊರಟಿದ್ದ ವೇಳೆ, ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ

ಜೀವನದಲ್ಲಿ ಒಂದಿಲ್ಲ ಒಂದು ಸಂಕಷ್ಟಗಳು ಇರುತ್ತವೆ. ಸಂಕಷ್ಟ ಎದುರಿಸುವ ಮನೋಬಲ ಬಲಿಷ್ಠವಿದ್ದರೆ ಎಂತಹ ಸಮಸ್ಯೆಯೂ ದೂರ ಮಾಡಬಹುದು ಈ ನಿಟ್ಟಿನಲ್ಲಿ ಸಾಧಕರ ಯಶೋಗಾಥೆಗಳನ್ನು ಅವಲೋಕಿಸಿಕೊಂಡು ಮುನ್ನಡೆಯಿರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರಸಾ ರಾಯಬಾಗಿ ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು – ಕುಮಾರಸ್ವಾಮಿ!

ಬೆಂಗಳೂರು: ರಾಜ್ಯದಾದ್ಯಂತ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ…

ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!

ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.