ಬೆಂಗಳೂರು: ಚಲಚಿತ್ರರಂಗದ ಹಿರಿಯ ನಟ ಆರೋಗ್ಯ ಸ್ಥಿತಿ ಗಂಭೀರ. ನಟ ಶಿವರಾಂ ಅವರ  ಆರೋಗ್ಯದಲ್ಲಿ ಏರುಪೇರಾದ ಕಾರಣ  ಅವರನ್ನು ಆಸ್ಪತ್ರಗೆ ಸೇರಿಸಲು ಗಂಟೆ ಕಾದರೂ ಅಂಬ್ಯುಲೆನ್ಸ ತಡವಾಗಿ ಬಂದಿದೆ ಎನ್ನಲಾಗಿದೆ .ತಡವಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ  ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದು  ಅವರಿಗೆ  ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ, ಅವರು ಬೇಗ ಗುಣಮುಖವಾಗಲೇಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಹೊಸಕೆರೆಹಳ್ಳಿಯ ಪ್ರಶಾಂತ  ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಅವರ ವಯಸ್ಸು 84,  ಅವರ ಬ್ರೇನ್ ಡ್ಯಾಮೇಜ್ ಆಗಿದ್ದು ಅವರಿಗೆ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಎಂದು ವೈದ್ಯರ ಅಭಿಪ್ರಾಯ   ಚಿತ್ರರಂಗದ ಹಿರಿಯರು ಅವರು ಎಲ್ಲರನ್ನು ಪ್ರೀತಿಸುವ ವ್ಯಕ್ತಿ ,ಅನೇಕ ಚಲನ ಚಿತ್ರಗಳಲ್ಲಿ ನಟಿಸಿ ಕಲಾಪೋಷಣೆಯನ್ನು ಮಾಡಿದ್ದಾರೆ. ಅವರು ಬೇಗ  ಗುಣಮುಖವಾಗಲೆಂದು  ಪ್ರಾರ್ಥನೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ರೈತ ವಿರೋಧಿ ನೀತಿ ಕುರಿತು ರೈತ ಸಂಘದಿಂದ ಜಾಗೃತಿ

ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ಪಿವರ್ಸ್ ಹಾಕದೆ ಕಾಮಗಾರಿ ಪೂರ್ಣ: ಲಕ್ಷ್ಮೇಶ್ವರದಲ್ಲಿ ಅಂಬೇಡ್ಕರ್ ನಗರ ಕಾಮಗಾರಿ ಮುಗಿದು ಐದು ತಿಂಗಳಾತು

ಕಾಂಕ್ರೀಟ್ ರಸ್ತೆ ಇಲ್ಲದೇ ಸಂಚಾರಕ್ಕೆ ಸಂಚಾಕಾರ ಬಂದಿದೆ ಎಂದು ಪಟ್ಟಣದ ಜನರು ಪಟ್ಟು ಹಿಡಿದ ಪರಿಣಾಮ ಕಾಂಕ್ರೀಟ್ ರಸ್ತೆಯೇನೋ ನಿರ್ಮಾಣ ಮಾಡಿದರು. ಆದರೆ ಕಾಮಗಾರಿ ಕಾಟಾಚಾರಕ್ಕೆ ಮಾಡಿದರಾ ಎನ್ನುವ ಪ್ರಶ್ನೆ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಉದ್ಭವವಾಗಿದೆ.

ಹಸಿರು ಮತ್ತು ಕೆಂಪು ವರ್ಣಗಳು ಸಿಡಿದ್ದೆದ್ದರೆ ಸರ್ಕಾರಕ್ಕೆ ಉಳಿಗಾಲವಿಲ್ಲ: ಪೀರು ರಾಠೋಡ್

ರೈತರು ಮತ್ತು ಕಾರ್ಮಿಕರ ಶಕ್ತಿಯನ್ನು ಈ ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ಹಸಿರು ಬಣ್ಣದ ಸಂಕೇತ ಹೊಂದಿರುವ ರೈತರು, ಕೆಂಪು ಬಣ್ಣದ ಸಂಕೇತ ಹೊಂದಿರುವ ಕಾರ್ಮಿಕರ ಶಕ್ತಿ ಒಂದಾದರೆ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಾರ್ಮಿಕ ಮುಖಂಡ ಪೀರು ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.