ಉತ್ತರಪ್ರಭ ಸುದ್ದಿ

ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ ಜಿಲ್ಲೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಎಲ್ಲ ಗದಗ ಜಿಲ್ಲೆಯ ನಾಯಕರು, ಶಾಸಕರು ಹಾಗೂ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಸಿ ಎಂ ಬೊಮ್ಮಾಯಿಯವರನ್ನು ಸ್ವಾಗತಿಸಿದರು.

ಸಭೆಯಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ, ಪ್ರಮೊದ ಶಟ್ಟರ ವಿದಾನ ಪರಿಷತ್ ಚುನಾವಣೆಗೆ ಮತ್ತೆ ಭಾಗವಹಿಸಿದ್ದು ಅತ್ಯಂತ ಸಂತೋಷ ತಂದಿದೆ, ಜನರ ಸುತ್ತಲು ಅಭಿವೃದ್ಧಿ ಆಗಬೇಕು, ಅಭಿವೃದ್ಧಿ ಸುತ್ತ ಜನರು ಅಲ್ಲಾ, ನಮ್ಮ ಸರ್ಕಾರ ಜನರ ಸುತ್ತರ ಅಭಿವೃದ್ಧಿ ಎಂದು ನಂಬಿದ್ದೆವೆ, ಹಾಗೂ ಎಲ್ಲಿ ವಿದ್ಯೆ ಇದೆ ಅಲ್ಲಿ ಅಭಿವೃದ್ಧಿಯಿದೆ ಆದ್ದರಿಂದ ರೈತ ಅಭಿವೃದ್ಧಿ ಆದರೆ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ : ನೋಡಲ್ ಅಧಿಕಾರಿ, ವಿಚಕ್ಷಣಾ ತಂಡಗಳ ರಚನೆ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ಗದಗ ಜಿಲ್ಲೆಗೆ ಸಂಬಂಧಿಸಿದಂತೆ ಚುನಾವಣೆಗೆ ಸಂಬಂಧಿತ ನೋಡಲ್ ಅಧಿಕಾರಿ ಹಾಗೂ ವಿಚಕ್ಷಣ ತಂಡ ರಚನೆ ಮಾಡಲಾಗಿದೆ.