ತಾಲೂಕ ವೀರಶೈವ ಲಿಂಗಾಯತ್ ಪಂಚಮಸಾಲಿ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ,ವಿ, ಮಾಗಡಿ ಆಯ್ಕೆ

ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ (ರಿ )ಬೆಂಗಳೂರು,ಲಕ್ಷ್ಮೇಶ್ವರ ತಾಲೂಕ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ, ವಿ, ಮಾಗಡಿ, ಪ್ರಧಾನ ಕಾರ್ಯದರ್ಶಿ ರಮೇಶ ಮ. ಹಾಳದೋಟದ, ಸಂಘಟನಾ ಕಾರ್ಯದರ್ಶಿ ಪ್ರವೀಣ ಟಿ ಬಾಳಿಕಾಯಿ, ಕಾರ್ಯಾಧ್ಯಕ್ಷರಾಗಿ ರುದ್ರಪ್ಪ ಬ ಉಮಚಗಿ, ವಿವಿಧ ಹುದ್ದೆಗೆ ನೇಮಕ ಮಾಡಲಾಯಿತು. ಸನ್ 2022 ರಿಂದ 2027 ರ ವರೆಗಿನ ಅವಧಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಸಂಘದ ನಿಯಮಾನುಸಾರ ತಾಲೂಕ ಚುನಾವಣೆ ಅಧಿಕಾರಿಯಾದ ದೇವಣ್ಣ ಬಳಿಗಾರ, ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಿತು.

Exit mobile version