ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ (ರಿ )ಬೆಂಗಳೂರು,ಲಕ್ಷ್ಮೇಶ್ವರ ತಾಲೂಕ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ, ವಿ, ಮಾಗಡಿ, ಪ್ರಧಾನ ಕಾರ್ಯದರ್ಶಿ ರಮೇಶ ಮ. ಹಾಳದೋಟದ, ಸಂಘಟನಾ ಕಾರ್ಯದರ್ಶಿ ಪ್ರವೀಣ ಟಿ ಬಾಳಿಕಾಯಿ, ಕಾರ್ಯಾಧ್ಯಕ್ಷರಾಗಿ ರುದ್ರಪ್ಪ ಬ ಉಮಚಗಿ, ವಿವಿಧ ಹುದ್ದೆಗೆ ನೇಮಕ ಮಾಡಲಾಯಿತು. ಸನ್ 2022 ರಿಂದ 2027 ರ ವರೆಗಿನ ಅವಧಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಸಂಘದ ನಿಯಮಾನುಸಾರ ತಾಲೂಕ ಚುನಾವಣೆ ಅಧಿಕಾರಿಯಾದ ದೇವಣ್ಣ ಬಳಿಗಾರ, ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಿತು.

Leave a Reply

Your email address will not be published. Required fields are marked *

You May Also Like

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.

ಲಕ್ಕುಂಡಿ ಗ್ರಾಮ ಪಂಚಾಯತಿಗೆ ಆಡಳಿತಾಧಿಕಾರಿ ಯಾರು..?

ಗದಗ: ಅವಧಿ ಮುಗಿದ್ರು ಚೇರಿನ ವ್ಯಾಮೋಹ ಮುಗಿಲ್ಲವೇ..? ಆಡಳಿತಾಧಿಕಾರಿ ನೇಮಕವಾದ್ರು, ಅಧ್ಯಕ್ಷ ಪದವಿಯ ಅವಧಿ ಮುಗಿದಿರೋದು…

ನಾಳೆ ಗಾಂಧಿ ಸ್ಮರಣೆ

ವಿಶ್ವವಿದ್ಯಾಲಯದಗಾಂಧಿ ಸಬರಮತಿ ಆಶ್ರಮದಲ್ಲಿ ಜ.30 ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಗಾಂಧಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಂಬಿಕೆ,ವಿಶ್ವಾಸಾರ್ಹತೆ ಪ್ರತಿಬಿಂಬ ತೋಂಟದ ಪತ್ತಿನ ಸಹಕಾರಿ ಸಂಘ – ಶಿವಾನಂದ ಪಟ್ಟಣಶೆಟ್ಟರ ಅಭಿಮತ

ಚಿತ್ರ ವರದಿ: ಗುಲಾಬಚಂದ ಜಾಧವಗದಗ : ಪ್ರೇರಕ ಶಕ್ತಿ, ತ್ರಿವಿಧ ದಾಸೋಹಿ,ಕರುಣಾ ಮೂತಿ೯ ಲಿಂಗೈಕ್ಯ ಡಾ.ತೋಂಟದ…