ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ (ರಿ )ಬೆಂಗಳೂರು,ಲಕ್ಷ್ಮೇಶ್ವರ ತಾಲೂಕ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ, ವಿ, ಮಾಗಡಿ, ಪ್ರಧಾನ ಕಾರ್ಯದರ್ಶಿ ರಮೇಶ ಮ. ಹಾಳದೋಟದ, ಸಂಘಟನಾ ಕಾರ್ಯದರ್ಶಿ ಪ್ರವೀಣ ಟಿ ಬಾಳಿಕಾಯಿ, ಕಾರ್ಯಾಧ್ಯಕ್ಷರಾಗಿ ರುದ್ರಪ್ಪ ಬ ಉಮಚಗಿ, ವಿವಿಧ ಹುದ್ದೆಗೆ ನೇಮಕ ಮಾಡಲಾಯಿತು. ಸನ್ 2022 ರಿಂದ 2027 ರ ವರೆಗಿನ ಅವಧಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಸಂಘದ ನಿಯಮಾನುಸಾರ ತಾಲೂಕ ಚುನಾವಣೆ ಅಧಿಕಾರಿಯಾದ ದೇವಣ್ಣ ಬಳಿಗಾರ, ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಿತು.

Leave a Reply

Your email address will not be published. Required fields are marked *

You May Also Like

ಸ್ಥಳದಲ್ಲೇ ಪರೀಕ್ಷಿಸಿ ಸೋಂಕಿತರ ಸಂಖ್ಯೆ ಕಡಿಮೆಗೊಳಿಸಲು ಪ್ರಯತ್ನ ನಡೆದಿದೆ

ನರೇಗಲ್‌: ಕೊರೊನಾ ವೈರಸ್ ಪಟ್ಟಣದಿಂದ ಹಳ್ಳಿಯ ಕಡೆಗೆ ಗಣನೀಯವಾಗಿ ಹಬ್ಬಿದ್ದು, ಇದನ್ನು ತಡೆಗಟ್ಟಲು ಸರ್ಕಾರ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಉಪಯೋಗವನ್ನು ಕೊರೊನಾ ಸೋಂಕಿತರು ಪಡೆದುಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ:ಎ,ಡಿ,ಸಾಮುದ್ರಿ ಹೇಳಿದ

ಇಂದಿನಿಂದಲೇ ನೈಟ್ ಕರ್ಪ್ಯೂ: ತಹಶೀಲ್ದಾರ್ ಆದೇಶ

ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಸ್ಪೊಟವಾಗುತ್ತಿದ್ದು, ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ತಹಶೀಲ್ದಾರ ಜೆ.ಬಿ.ಮಜ್ಜಗಿ ಎಚ್ಚರಿಕೆ ನೀಡಿದರು.

ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಸಿ ಸಿದ್ದಾರ್ಥನ್ ಅವಹೇಳನಕ್ಕೆ ಸೋಮು ಲಮಾಣಿ ಖಂಡನೆ..!

ಸೋಮು ಲಮಾಣಿ, ಅಧ್ಯಕ್ಷರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ಸಂಘ, ಕಾರ್ಯಾಧ್ಯಕ್ಷರು ಲಂಬಾಣಿ ಬಂಜಾರಾ ಕಲ್ಯಾಣ ಸಂಘ, ಗದಗ ಹಾಗೂ ಸಂಘಟನಾ ಕಾರ್ಯದರ್ಶಿ ಕಾಂಗ್ರೆಸ್ ಸಮಿತಿ ಗದಗ ಜಿಲ್ಲೆ (ಎಸ್.ಸಿ ಘಟಕ).

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!

ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.…