ಉತ್ತರಪ್ರಭ ಸುದ್ದಿ

ಕನಕಗಿರಿ: ಕನಕಗಿರಿ ತಾಲೂಕಿನ ನವಲಿ ತಾಂಡಾ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹನುಮಮ್ಮ ಮಂಜುನಾಥ್ ಮತ್ತು ಮಾರುತಿ ಕರಡೋಣ ಅವರಿಗೆ ಮಂಗಳೂರಿನ ಕಥಾಬಿಂದು ಸಾಹಿತ್ಯ-ಸಂಸ್ಕೃತಿ ವೇದಿಕೆಯು ವಿವಿಧ ಕ್ಷೇತ್ರಗಳ ಸಾಧಕರಿಗೆ ಕೊಡ ಮಾಡುವ ಕರಾವಳಿ ಕರ್ನಾಟಕ ರತ್ನ 2021 ಪ್ರಶಸ್ತಿಗೆ ನವಲಿ ತಾಂಡದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹನುಮಮ್ಮ ಮಂಜುನಾಥ್ ಮತ್ತು ಮಾರುತಿ ಕರಡೋಣ ಭಾಜನರಾಗಿದ್ದಾರೆ ಮಂಗಳೂರಿನ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ರವೀಂದ್ರ ಕಲಾಭವನದಲ್ಲಿ ನಡೆದ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಶ್ರೀಮತಿ ಮಂಜುನಾಥ್ ಹನುಮಮ್ಮ ಮತ್ತು ಮಾರುತಿ ಕರಡೋಣ ಅವರಿಗೆ ಸ್ಮರಣಿಕೆ ಯೊಂದಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಪ್ರಶಸ್ತಿ ಪ್ರಧಾನ ಮಾಡಲಾಯಿತು

ಶ್ರೀಮತಿ ಹನುಮಮ್ಮ ಮಂಜುನಾಥ್
ಮಾರುತಿ ಕರಡೋಣ
Leave a Reply

Your email address will not be published. Required fields are marked *

You May Also Like

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ

ಗದಗ:  ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ…

ಸ್ವಾತಂತ್ರ್ಯ ಹೋರಾಟಗಾರರ ಜೀವನ ಹಾಗೂ ಮೌಲ್ಯಗಳ ಕುರಿತು ಆನ್ಲೈನ್ ವೆಬಿನಾರ್

ಉತ್ತರಪ್ರಭ ಗದಗ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ “ಅಮೃತ ಮಹೋತ್ಸವದ”…

ಆಗಸ್ಟ್ ನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ

ಕೊರೊನಾ ತಡೆಯಲು ಲಾಕ್ ಡೌನ್ ಸಂದರ್ಭದಲ್ಲಿ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಈ ನಡುವೆ ದೇಶೀಯ ವಿಮಾನ ಯಾನಕ್ಕೆ ಅವಕಾಶವನ್ನೂ ನೀಡಿದೆ. ಆದರೆ, ಆಗಸ್ಟ್ ತಿಂಗಳಿನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.