ಉತ್ತರಪ್ರಭ ಸುದ್ದಿ

ಗದಗ: ತಾಲೂಕಿನ ಹುಯಿಲಗೋಳ ಗ್ರಾಮದ ರೈತರು ತಾವು ಬೆಳೆದ ಈರುಳ್ಳಿಯನ್ನು ಮಾರಾಟಕ್ಕೆಂದು ಬೆಂಗಳೂರಿಗೆ ಲಾರಿಯೋಂದರಲ್ಲಿ ಹೋರಟಿದ್ದರು, ವಾಹನದ ಟೈರ್ ಬರ್ಸ್ಟಾಗಿ ನಿಯಂತ್ರಣ ತಪ್ಪಿ ಚಿತ್ರದುರ್ಗದ ಹಿರಿಯೂರ ಬಳಿ ಹೈವೇ ಮೇಲೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ ನಾಲ್ಕು ಜನ ರೈತರು (ಪ್ಪ್ರಾರಶಾಂತ ಹಟ್ಟಿ, ಗುರಪ್ಪ ಹೂಗಾರ, ರಾಮನಗೌಡ ಹಾಗೂ ಹನುಮಂತಪ್ಪ ಹುನಗೂಂಡಿ) ಪ್ರಾಣ ಬಿಟ್ಟಿದ್ದಾರೆಂದು ತಿಳಿದುಬಂದಿದೆ.ಹಾಗೂ ಇವರ ಜೊತೆಗೆ ನಾಲ್ಕೈದು ವಾಹನಗಳು ಹೋರಟಿದ್ದು ಒಂದರ ಹಿಂದೆ ಒಂದು ವಾಹನ ಅಪ್ಪಳಿಸಿದ ಕಾರಣ 10 ಜನರಿಗೆ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಒಂದಕ್ಕೊಂದು ಅಪ್ಪಳೊಸೊದ ವಾಹನಗಳು

Leave a Reply

Your email address will not be published. Required fields are marked *

You May Also Like

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

ನಗರದ ಹೊರವಯದಲ್ಲಿರುವ ಪಶು ವೈದ್ಯಕೀಯ ಕಾಲೇಜು ಎದುರು ಚಾಲಯಕನ ನಿಯಂತ್ರನ ತಪ್ಪಿ ಟಿಪ್ಪರ ಪಲ್ಟಿಯಾಗಿದೆ.

ಮನುಕುಲದ ಸೂರ್ಯ ಲಿಂ.ತೋಂಟದ ಸಿದ್ದಲಿಂಗ ಶ್ರೀ

ಆಲಮಟ್ಟಿ : ಲಿಂ, ತೋಂಟದ ಡಾ.ಸಿದ್ದಲಿಂಗ ಶ್ರೀ ಕರುನಾಡು,ದೇಶ ಕಂಡ ಅಪರೂಪದ ಜೀವ ದೈವ. ನಿಭೀ೯ಡೆ…