ಉತ್ತರಪ್ರಭ ಸುದ್ದಿ

ಗದಗ: ತಾಲೂಕಿನ ಹುಯಿಲಗೋಳ ಗ್ರಾಮದ ರೈತರು ತಾವು ಬೆಳೆದ ಈರುಳ್ಳಿಯನ್ನು ಮಾರಾಟಕ್ಕೆಂದು ಬೆಂಗಳೂರಿಗೆ ಲಾರಿಯೋಂದರಲ್ಲಿ ಹೋರಟಿದ್ದರು, ವಾಹನದ ಟೈರ್ ಬರ್ಸ್ಟಾಗಿ ನಿಯಂತ್ರಣ ತಪ್ಪಿ ಚಿತ್ರದುರ್ಗದ ಹಿರಿಯೂರ ಬಳಿ ಹೈವೇ ಮೇಲೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ ನಾಲ್ಕು ಜನ ರೈತರು (ಪ್ಪ್ರಾರಶಾಂತ ಹಟ್ಟಿ, ಗುರಪ್ಪ ಹೂಗಾರ, ರಾಮನಗೌಡ ಹಾಗೂ ಹನುಮಂತಪ್ಪ ಹುನಗೂಂಡಿ) ಪ್ರಾಣ ಬಿಟ್ಟಿದ್ದಾರೆಂದು ತಿಳಿದುಬಂದಿದೆ.ಹಾಗೂ ಇವರ ಜೊತೆಗೆ ನಾಲ್ಕೈದು ವಾಹನಗಳು ಹೋರಟಿದ್ದು ಒಂದರ ಹಿಂದೆ ಒಂದು ವಾಹನ ಅಪ್ಪಳಿಸಿದ ಕಾರಣ 10 ಜನರಿಗೆ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಒಂದಕ್ಕೊಂದು ಅಪ್ಪಳೊಸೊದ ವಾಹನಗಳು

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರದಲ್ಲಿ ಜನೌಷಧಿ ಕೇಂದ್ರ ಉದ್ಘಾಟಿಸಿದ ಸುನೀಲ್ ಮಹಾಂತಶೆಟ್ಟರ್

ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10 ರಿಂದ ಶೇ.90ರವರೆಗೆ ರಿಯಾಯತಿ ದರದಲ್ಲಿ ಔಷಧಿ ವಿತರಿಸಲಾಗುತ್ತಿದೆ ಎಂದು ಕೆಸಿಸಿ ಬ್ಯಾಂಕ ನಿರ್ದೇಶಕ ಸುನೀಲ ಮಹಾಂತಶೆಟ್ಟರ ಹೇಳಿದರು.

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಮೂರು ಸಿ.ಬಿ.ಎಸ್.ಇ ಶಾಲೆಗಳ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ : ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವತಿಯಿಂದ ಗದಗ, ಮುಂಡರಗಿ ಹಾಗು ಗಜೇಂದ್ರಗಡ ಪಟ್ಟಣದಲ್ಲಿ…

ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು

ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.