ಉತ್ತರಪ್ರಭ

ಧಾರವಾಡ: ಇಂದು ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಪ್ರದೀಪ್ ಶೆಟ್ಟರ್ ವರಿಗಿಂತ 350 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ತಿಳಿದು ಬಂದಿದೆ.

. ಬಿಜೆಪಿಯ ಪ್ರದೀಪ ಶೆಟ್ಟರ್ ಮುನ್ನಡೆಯಲ್ಲಿದ್ದು  ಫಲಿತಾಂಶ   ಅಂತಮವಾಗಿಲ್ಲ ಅವರು ಕೂಡಾ ಮುನ್ನಡೆಯಲ್ಲಿದ್ದಾರೆ    ಎಂಬ ಮಾಹಿತಿ ಲಭ್ಯವಾಗಿದೆ

Leave a Reply

Your email address will not be published. Required fields are marked *

You May Also Like

ಮುಖಕ್ಕೆ ಮಾಸ್ಕ ಧರಿಸದಿದ್ದರೆ 250 ರೂ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಧರಿಸದೆ ಇರುವದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 250 ರೂ, ದಂಡ.

ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾದಂತಾಗಿದೆ.

ರೈತರಿಂದ ರಾಜ್ಯ ಬಂದ್ ಗೆ ಕರೆ – ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ!

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆ. 28ರಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ರಾಜ್ಯದಲ್ಲಿ ಇಂದು 4 ಸಾವಿರ ಗಡಿಯೊಳಗೆ ಬಂದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 4 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.