ಉತ್ತರಪ್ರಭ

ಧಾರವಾಡ: ಇಂದು ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಪ್ರದೀಪ್ ಶೆಟ್ಟರ್ ವರಿಗಿಂತ 350 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ತಿಳಿದು ಬಂದಿದೆ.

. ಬಿಜೆಪಿಯ ಪ್ರದೀಪ ಶೆಟ್ಟರ್ ಮುನ್ನಡೆಯಲ್ಲಿದ್ದು  ಫಲಿತಾಂಶ   ಅಂತಮವಾಗಿಲ್ಲ ಅವರು ಕೂಡಾ ಮುನ್ನಡೆಯಲ್ಲಿದ್ದಾರೆ    ಎಂಬ ಮಾಹಿತಿ ಲಭ್ಯವಾಗಿದೆ

Leave a Reply

Your email address will not be published. Required fields are marked *

You May Also Like

ಕ್ವಾರಂಟೈನಲ್ಲಿ ಮೊಬೈಲ್ ಸ್ವಿಚ್ ಆಫ್: ಮುಂಡರಗಿಯಲ್ಲಿ 2 ವರ್ಷದ ಮಗುವಿಗೆ ನೋಟಿಸ್!

ಹೋಂ ಕ್ವಾರಂಟೈನ್ನಲ್ಲಿರುವಾಗ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು ಶಿಕ್ಷಾರ್ಹ. ಮತ್ತೆ ಹೀಗೆ ಮಾಡಬೇಡಿ ಎಂಬ ತಹಸೀಲ್ದಾರ್ ಸೂಚನೆ ಸರಿಯಾಗಿಯೇ ಇದೆ. ಆದರೆ ಅದನ್ನು 2 ವರ್ಷದ ಮಗುವಿನ ಹೆಸರಿಗೆ ಕಳುಹಿಸಿದ್ದಾರೆ.

ಹುಬ್ಬಳ್ಳಿ ತಲುಪಿದ ವಿವಿಧ ಜಿಲ್ಲೆಗಳ ಜನರು!!

ಹುಬ್ಬಳ್ಳಿ: ದೆಹಲಿ- ಬೆಂಗಳೂರು ಶ್ರಮಿಕ ಎಕ್ಸ್ ಪ್ರೆಸ್ ರೈಲಿನ ಮೂಲಕ ರಾಜ್ಯದ ವಿವಿಧ 13 ಜಿಲ್ಲೆಗಳ…

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…

ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ

ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.