ಉತ್ತರಪ್ರಭ

ಲಕ್ಷ್ಮೇಶ್ವರ: ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಪ್ರಥಮ ಪ್ರಾಶಸ್ತ್ಯ ಮತಗಳಿಂದ ಜಯಗಳಿಸಿದ ಹಿನ್ನೆಲೆ ಲಕ್ಷ್ಮೇಶ್ವರ ತಾಲೂಕ ಬ್ಲಾಕ್ ಕಾಂಗ್ರೇಸ್ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಯುವ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮಾಡಲಾಯಿತು.

ಉದ್ದೇಶಿಸಿ ಮಾತನಾಡಿದ ಪುರಸಭೆ ಮಾಜಿ ಅದ್ಯೆಕ್ಷೆ ಹಾಗೂ ಹಾಲಿ ಸದಸ್ಯೆ ಜಯಕ್ಕ ಕಳ್ಳಿ ಹಾಗೂ ಕಾಂಗ್ರೇಸ್ ನಗರ ಘಟಕದ ಅದ್ಯಕ್ಷ ಅಮರೀಶ್ ತೆಂಬದಮನಿ ಮಾತನಾಡಿ ಸಲೀಂ ಅಹ್ಮದ್ ಅವರ ಗೆಲವು ಧಾರವಾಡ ವಿಧಾನ ಪರಿಷತ್ ಕ್ಷೇತ್ರದ ಜನರಿಗೆ ಹರ್ಷವನ್ನುಂಟು ಮಾಡಿದೆ. ಈ ಗೆಲುವಿನಿಂದ ನಾವೆಲ್ಲ ಕಾರ್ಯಕರ್ತರಿಗೆ ಹಿಗ್ಗುವಂತೆ ಮಾಡಿದೆ ಮುಂದಿನ ವಿಧಾನ ಸಭಾ ಚುನಾವಣೆ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಅತಿಹೆಚ್ಚು ಸ್ಥಾನಗಳು ಬರುವುದು ಖಚಿತ. ಅದಕ್ಕೆಲ್ಲ ನಾವೇಲ್ಲರೂ ಶ್ರಮಿಸುತ್ತೆವೆ. ಜನರ ನಡುವಲ್ಲಿ ನಮ್ಮ ಕಾಂಗ್ರೇಸ್ ಪಕ್ಷ ಇದ್ದು ರೈತರ, ಬಡವರ ಪರವಾಗಿ ಕೆಲಸ ಮಾಡುತ್ತ ಬಂದಿದ್ದೆವೆ ಆದ್ದರಿಂದ ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು ಕಾಂಗ್ರೇಶ ಪಕ್ಷ ಆಡಳಿತಕ್ಕೆ ಬರುವುದು ಖಚಿತ ಎಂದರು

ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ನಂತರ ಕಾಂಗ್ರೇಸ್ ಕಾರ್ಯಕರ್ತರು ಸಿಹಿಹಂಚಿ, ಪಟಾಕಿ ಸಿಡಿಸಿ ಕಾಂಗ್ರೇಸ್ ಪರ , ಸಲೀಂ ಅಹ್ಮದ್ ಪರವಾದ ಘೋಷಣೆ ಕೂಗಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಅಮರೀಶ್ ತೆಂಬದಮನಿ, ತಾಲೂಕ ಯುವ ಘಟಕ ಅಧ್ಯಕ್ಷ ಸರ್ಫರಾಜ ಸೂ ರಣಗಿ ಪುರಸಭೆ ಉಪಾಧ್ಯಕ್ಷ ರಾಮಣ್ಣ ಗಡದವರ, ಸದಸ್ಯ ಸಾಹೇಬ್ ಜಾನ ಹವಾಲ್ದಾರ್. ನಾಗರಾಜ್ ದೊಡ್ಡಮನಿ, ಅಣ್ಣಪ್ಪ ರಾಮಗೇರಿ, ಬಸವರಾಜ್ ಹಿರೇಮನಿ, ಬಸವರಾಜ ಹೊಳಲಾಪುರ,ನೀಲಪ್ಪ ಪಡಗೇರಿ,ವೀರೇಂದ್ರ ಭಜಂತ್ರಿ, ಗಣೇಶ ನಾಯಕ, ಸೋಮಪ್ಪ ಲಮಾಣಿ, ಮಾನಪ್ಪ ಲಮಾಣಿ, ಮುತ್ತಣ್ಣ ಗಡೆಪ್ಪನವರ,ಹನುಮಂತ ಶೇರಸೂರಿ,ಶಫಿಕ್ ಬಿಜಾಪುರ್, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಸಿಕ್ಕ ಸಿಕ್ಕಲ್ಲಿ ಸೋಂಕಿನ ಸಂಚಾರ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯಲ್ಲಿಂದು ಸಿಕ್ಕ ಸಿಕ್ಕಲ್ಲಿ ಸೋಂಕಿನ ಸಂಚಾರ: ಯಾವ ಊರಲ್ಲಿ ಎಷ್ಟು?

ಕಳ್ಳಬಟ್ಟಿ ಸಾರಾಯಿ ಮಾರಾಟ ಆರೋಪ ಮಲ್ಲಸಮುದ್ರ ಬಳಿ ಓರ್ವನ ಬಂಧನ

ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿ ಬಂಧಿಸಿದ್ದಾರೆ.

ಅಂದರ ಬಾಹರ ಆಡುತ್ತಿದ್ದ 6 ಜನ ಬಂದನ

ಲಕ್ಷ್ಮೇಶ್ವರ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ)…

ಅ.25ರಂದು ನೀಲಾನಗರ ದುರ್ಗಾದೇವಿ ಜಾತ್ರೆ ಸರಳವಾಗಿ ಆಚರಣೆ

ಸಮೀಪ ನೀಲಾನಗರದ ದುರ್ಗಾದೇವಿ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಬಂಜಾರ ಪೀಠಾಧಿಪತಿ ಕುಮಾರ ಮಹಾರಾಜ ತಿಳಿಸಿದರು.