ಉತ್ತರಪ್ರಭ

ಲಕ್ಷ್ಮೇಶ್ವರ: ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಪ್ರಥಮ ಪ್ರಾಶಸ್ತ್ಯ ಮತಗಳಿಂದ ಜಯಗಳಿಸಿದ ಹಿನ್ನೆಲೆ ಲಕ್ಷ್ಮೇಶ್ವರ ತಾಲೂಕ ಬ್ಲಾಕ್ ಕಾಂಗ್ರೇಸ್ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಯುವ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮಾಡಲಾಯಿತು.

ಉದ್ದೇಶಿಸಿ ಮಾತನಾಡಿದ ಪುರಸಭೆ ಮಾಜಿ ಅದ್ಯೆಕ್ಷೆ ಹಾಗೂ ಹಾಲಿ ಸದಸ್ಯೆ ಜಯಕ್ಕ ಕಳ್ಳಿ ಹಾಗೂ ಕಾಂಗ್ರೇಸ್ ನಗರ ಘಟಕದ ಅದ್ಯಕ್ಷ ಅಮರೀಶ್ ತೆಂಬದಮನಿ ಮಾತನಾಡಿ ಸಲೀಂ ಅಹ್ಮದ್ ಅವರ ಗೆಲವು ಧಾರವಾಡ ವಿಧಾನ ಪರಿಷತ್ ಕ್ಷೇತ್ರದ ಜನರಿಗೆ ಹರ್ಷವನ್ನುಂಟು ಮಾಡಿದೆ. ಈ ಗೆಲುವಿನಿಂದ ನಾವೆಲ್ಲ ಕಾರ್ಯಕರ್ತರಿಗೆ ಹಿಗ್ಗುವಂತೆ ಮಾಡಿದೆ ಮುಂದಿನ ವಿಧಾನ ಸಭಾ ಚುನಾವಣೆ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಅತಿಹೆಚ್ಚು ಸ್ಥಾನಗಳು ಬರುವುದು ಖಚಿತ. ಅದಕ್ಕೆಲ್ಲ ನಾವೇಲ್ಲರೂ ಶ್ರಮಿಸುತ್ತೆವೆ. ಜನರ ನಡುವಲ್ಲಿ ನಮ್ಮ ಕಾಂಗ್ರೇಸ್ ಪಕ್ಷ ಇದ್ದು ರೈತರ, ಬಡವರ ಪರವಾಗಿ ಕೆಲಸ ಮಾಡುತ್ತ ಬಂದಿದ್ದೆವೆ ಆದ್ದರಿಂದ ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು ಕಾಂಗ್ರೇಶ ಪಕ್ಷ ಆಡಳಿತಕ್ಕೆ ಬರುವುದು ಖಚಿತ ಎಂದರು

ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ನಂತರ ಕಾಂಗ್ರೇಸ್ ಕಾರ್ಯಕರ್ತರು ಸಿಹಿಹಂಚಿ, ಪಟಾಕಿ ಸಿಡಿಸಿ ಕಾಂಗ್ರೇಸ್ ಪರ , ಸಲೀಂ ಅಹ್ಮದ್ ಪರವಾದ ಘೋಷಣೆ ಕೂಗಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಅಮರೀಶ್ ತೆಂಬದಮನಿ, ತಾಲೂಕ ಯುವ ಘಟಕ ಅಧ್ಯಕ್ಷ ಸರ್ಫರಾಜ ಸೂ ರಣಗಿ ಪುರಸಭೆ ಉಪಾಧ್ಯಕ್ಷ ರಾಮಣ್ಣ ಗಡದವರ, ಸದಸ್ಯ ಸಾಹೇಬ್ ಜಾನ ಹವಾಲ್ದಾರ್. ನಾಗರಾಜ್ ದೊಡ್ಡಮನಿ, ಅಣ್ಣಪ್ಪ ರಾಮಗೇರಿ, ಬಸವರಾಜ್ ಹಿರೇಮನಿ, ಬಸವರಾಜ ಹೊಳಲಾಪುರ,ನೀಲಪ್ಪ ಪಡಗೇರಿ,ವೀರೇಂದ್ರ ಭಜಂತ್ರಿ, ಗಣೇಶ ನಾಯಕ, ಸೋಮಪ್ಪ ಲಮಾಣಿ, ಮಾನಪ್ಪ ಲಮಾಣಿ, ಮುತ್ತಣ್ಣ ಗಡೆಪ್ಪನವರ,ಹನುಮಂತ ಶೇರಸೂರಿ,ಶಫಿಕ್ ಬಿಜಾಪುರ್, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಪದವಿಯ-ಬಿಇ ಗೆ ನೋ ಎಕ್ಸಾಮ್ಸ್: ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು…

ಲಾಕ್ ಡೌನ್ ಎಡವಟ್ಟು : ತವರಿಂದ ಬಂದ ಪತ್ನಿಗೆ ಪತಿಯಿಂದ ಲಾಕ್ಔಟ್!

ಬೆಂಗಳೂರು: ಸಂದರ್ಭದ ಬಂಧಿಯಾಗಿ ಆಕೆ 3 ತಿಂಗಳು ಕಾಲ ತವರಲ್ಲೇ ಉಳಿಯಬೇಕಾಯಿತು. ಗಂಡ-ಮಗ ಬೆಂಗಳೂರಿನಲ್ಲಿ, ಆಕೆ…

ಯುವ ಘಟಕದ ಅಧ್ಯಕ್ಷರಾಗಿ ಅನಿಲ್ ಸಿದ್ದಮ್ಮನಹಳ್ಳಿ ನೇಮಕ

ಅನಿಲ್ ಕುಮಾರ್ ಸಿದ್ದಮ್ಮನಹಳ್ಳಿ ಅವರನ್ನು ಯುವ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಪತ್ರವನ್ನು ವಿತರಿಸಲಾಯಿತು.

ಗದಗ ಜಿಲ್ಲೆಗೆ ಶೇ.40 ರಷ್ಟು ಮಳೆಯ ಕೊರತೆ!: ಬಿತ್ತನೆಯಾಗಿದ್ದು ಶೇ.47 ರಷ್ಟು ಮಾತ್ರ!

ಗದಗ: ಜಿಲ್ಲೆಯಲ್ಲಿ ಈಗಾಗಲೇ ಕೆಲವೆಡೆ ಉತ್ತಮ ಮಳೆಯಾಗಿದ್ದು ಇನ್ನು ಕೆಲವು ಭಾಗದಲ್ಲಿ ಮಳೆಯ ದರ್ಶನವಾಗಿಲ್ಲ. ಮಳೆ…