ಉತ್ತರಪ್ರಭ ಸುದ್ದಿ

ಧಾರವಾಡ: ಇಂದು ನಡೆದ ವಿಧಾನ ಪರಿಷತ ಚುಣಾವಣೆ ಮತ ಎಣಿಕೆಯಲ್ಲಿ  ಧಾರವಾಡ ಮತ ಕ್ಷೇತ್ರದಿಂದ ಸ್ಪರ್ಧಿಸಿದ್ದ  ಕಾಂಗ್ರೇಸಿನ ಸಲಿಮ್ ಅಹ್ಮದ್ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರದೀಪ ಶೆಟ್ಟರ್ ಮುನ್ನಡೆಯಲ್ಲಿದ್ದು  ಫಲಿತಾಂಶ   ಅಂತಮವಾಗಿಲ್ಲ ಅವರು ಕೂಡಾ ಮುನ್ನಡೆಯಲ್ಲಿದ್ದಾರೆ  ಮತ್ತು ಮತಗಳ  ಅಂತರ ಬಗ್ಗೆ  ಇನ್ನೂ  ಮಾಹಿತಿ ಲಭ್ಯವಾಗಿಲ್ಲ

ಕಾಂಗ್ರೇಸಿನ ಸಲಿಮ್ ಅಹ್ಮದ್ ಗೆಲುವು
Leave a Reply

Your email address will not be published. Required fields are marked *

You May Also Like

24 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಯಾವ ಶಾಸಕರಿಗೆ ಯಾವ ನಿಗಮ?

ರಾಜ್ಯ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ. ವರ್ಷ ತುಂಬಿದ ಈ ಸಂದರ್ಭದಲ್ಲಿ ಸರ್ಕಾರ ವಿವಿಧ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿದೆ.

1ನೇ ಮತ್ತು 20ನೇ ವಾರ್ಡ ಕಾಂಗ್ರೇಸ್ 31ನೇ ವಾರ್ಡ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 1, 20, 31ನೇ ವಾರ್ಡನ ಮತ ಎಣಿಕೆ ಮುಕ್ತಾಯವಾಗಿದ್ದು , 1ನೇ…

ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಶಿರಹಟ್ಟಿ: ಗ್ರಾಮ ದೇವತೆ ದ್ಯಾಮವ್ವದೇವಿಯ ಜಾತ್ರೆಗೆ ಸಂಭ್ರಮದ ತೆರೆ

ಶಿರಹಟ್ಟಿ: ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿಯ ಜಾತ್ರೆಯು ಕಳೆದ 3 ದಿನಗಳಿಂದ ಅತ್ಯಂತ ವೈಭವದಿಂದ ಜರುಗಿದ್ದು, ಗುರುವಾರ ಸಲಕ ವಾದ್ಯ ಮೇಳಗಳೊಂದಿಗೆ ದ್ಯಾಮವ್ವ ದೇವಿಯನ್ನು ಗುಡಿ ದುಂಬಿಸುವದರ ಮೂಲಕ ಜಾತ್ರೆಗೆ ಸಂಭ್ರಮದ ತೆರೆ ಎಳೆಯಲಾಯಿತು.