ಉತ್ತರಪ್ರಭ
ರೋಣ:
ರೋಣ ಬಸ್ ನಿಲ್ದಾಣದಲ್ಲಿ ಬಾಗಲಕೋಟೆ ಘಟಕಕ್ಕೆ ಒಳಪಟ್ಟ ಬಸ್ ಹೈಕೋರ್ಟ್ ಆದೇಶದ ಮೇರೆಗೆ ವಶಕ್ಕೆ ಪಡೆದು ಕೊಂಡ ಘಟನೆ ಬುಧವಾರ ನಡೆದಿದೆ.

ಬಾಗಲಕೋಟೆ ಘಟಕದ ಬಸ್ ಚೊಳಚಗೊಡ್ಡದ ಕ್ರಾಸ್ ಬಳಿ 2014ರಲ್ಲಿ ಅಪಘಾತ ಸಂಭವಿಸಿ ನಾಲ್ಕು ಜನ ಮರಣ ಹೊಂದಿದ್ದರು, ಅವರಲ್ಲಿ ಇಬ್ಬರು ಮೃತರ ಸಂಬಂಧಿಕರು. ರೋಣ ಕೋರ್ಟಿನಲ್ಲಿ ಧಾವೆ ಹುಡಲಾಗಿ ಹೈಕೋರ್ಟ್, ಮೃತರ ಸಬಂಧಿಕರಿಗೆ ಅಸಲು, ಬಡ್ಡಿ ಸೇರಿ ಸುಮಾರು ಇಪತ್ತೊಂದು ಲಕ್ಷ ಪರಿಹಾರ ನೀಡಲು ಆದೇಶ ಮಾಡಿತ್ತು ,ಆದರೂ ಕೂಡಾ ಬಾಗಲಕೋಟೆ ಘಟಕ ಬರೀ ಹನ್ನೊಂದು ಲಕ್ಷ ಮಾತ್ರ ಪರಿಹಾರ ನೀಡಿ ಇನ್ನುಳಿದ ಹಣ ನೀಡಲು ಸತಾಯಿಸುತ್ತಿರುವ ಕಾರಣ. ಹಿರಿಯ ನ್ಯಾಯಾಧೀಶರ ಆದೇಶದ ಮೇರೆಗೆ ಈ ಬಸ್ಸನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಮೃತರ ವಾದಿಪರ ವಕೀಲ ಬಿ ಎಚ್ ಮಾಡಲಗೇರಿ ಹೇಳಿದರು.

ಈ ಸಂದರ್ಭದಲ್ಲಿ ಏನ್ ಪಿ ನದಾಫ್, ಎಸ್ ಈ ಕಾಳೆ , ಬಿ ಎಂ ಯಲಬುರ್ಗಿ ಧಿಲಿಪರು(ಅಮೀನರು ) ಉಪಸ್ಥಿತರಿದ್ದರು.

2 comments
Leave a Reply

Your email address will not be published. Required fields are marked *

You May Also Like

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ವೃತ್ತಕ್ಕೆ ದಿ. ಆರ್.ಎನ್.ದೇಶಪಾಂಡೆ ನಾಮಕರಣಕ್ಕೆ ಮನವಿ

ಮುಳಗುಂದ: ಪಟ್ಟಣದ ಹೃದಯ ಭಾಗದ ಗಾಂಧಿಕಟ್ಟಿಯ ಹತ್ತಿರ ವೃತ್ತ ಪ.ಪಂ ಮಾಜಿ ಸದಸ್ಯ ದಿ.ಆರ್.ಎನ್ ದೇಶಪಾಂಡೆ ಅವರ ಹೆಸರು ನಾಮಕರಣ ಮಡಬೇಕು. ಎಂದು ಉನ್ನತಿ ಮಹಿಳಾ ಸಮಾಜ ಸೇವೆ ಹಾಗೂ ವಿವಿದೋದ್ದೇಶಗಳ ಸಂಘ, ಜೈ ಮಾತಾ ಜೀಜಾಬಾಯಿ ಕ್ಷತ್ರೀಯ ಮರಾಠ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ.ಪಂ.ಮುಖ್ಯಾಧಿಕಾರಿ ಎಂಎಸ್.ಬೆಂತೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.