ಉತ್ತರಪ್ರಭ
ರೋಣ:
ರೋಣ ಬಸ್ ನಿಲ್ದಾಣದಲ್ಲಿ ಬಾಗಲಕೋಟೆ ಘಟಕಕ್ಕೆ ಒಳಪಟ್ಟ ಬಸ್ ಹೈಕೋರ್ಟ್ ಆದೇಶದ ಮೇರೆಗೆ ವಶಕ್ಕೆ ಪಡೆದು ಕೊಂಡ ಘಟನೆ ಬುಧವಾರ ನಡೆದಿದೆ.

ಬಾಗಲಕೋಟೆ ಘಟಕದ ಬಸ್ ಚೊಳಚಗೊಡ್ಡದ ಕ್ರಾಸ್ ಬಳಿ 2014ರಲ್ಲಿ ಅಪಘಾತ ಸಂಭವಿಸಿ ನಾಲ್ಕು ಜನ ಮರಣ ಹೊಂದಿದ್ದರು, ಅವರಲ್ಲಿ ಇಬ್ಬರು ಮೃತರ ಸಂಬಂಧಿಕರು. ರೋಣ ಕೋರ್ಟಿನಲ್ಲಿ ಧಾವೆ ಹುಡಲಾಗಿ ಹೈಕೋರ್ಟ್, ಮೃತರ ಸಬಂಧಿಕರಿಗೆ ಅಸಲು, ಬಡ್ಡಿ ಸೇರಿ ಸುಮಾರು ಇಪತ್ತೊಂದು ಲಕ್ಷ ಪರಿಹಾರ ನೀಡಲು ಆದೇಶ ಮಾಡಿತ್ತು ,ಆದರೂ ಕೂಡಾ ಬಾಗಲಕೋಟೆ ಘಟಕ ಬರೀ ಹನ್ನೊಂದು ಲಕ್ಷ ಮಾತ್ರ ಪರಿಹಾರ ನೀಡಿ ಇನ್ನುಳಿದ ಹಣ ನೀಡಲು ಸತಾಯಿಸುತ್ತಿರುವ ಕಾರಣ. ಹಿರಿಯ ನ್ಯಾಯಾಧೀಶರ ಆದೇಶದ ಮೇರೆಗೆ ಈ ಬಸ್ಸನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಮೃತರ ವಾದಿಪರ ವಕೀಲ ಬಿ ಎಚ್ ಮಾಡಲಗೇರಿ ಹೇಳಿದರು.

ಈ ಸಂದರ್ಭದಲ್ಲಿ ಏನ್ ಪಿ ನದಾಫ್, ಎಸ್ ಈ ಕಾಳೆ , ಬಿ ಎಂ ಯಲಬುರ್ಗಿ ಧಿಲಿಪರು(ಅಮೀನರು ) ಉಪಸ್ಥಿತರಿದ್ದರು.

2 comments
Leave a Reply

Your email address will not be published. Required fields are marked *

You May Also Like

ಕಂಡಕ್ಟರ್, ಡ್ರೈವರ್ ಗಳನ್ನು ಟಾರ್ಗೇಟ್ ಮಾಡಿದ್ರಾ ಡಿಪೋ ಮ್ಯಾನೇಜರ್..?

ಇದೀಗ ಡಿಪೋ ಮ್ಯಾನೇಜರ್ ಬಸಪ್ಪ ಪೂಜಾರ್ ಅವರ ವರ್ತನೆ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ನಿನ್ನೆ ಘಟನೆ ನಂತರ ಇದೀಗ ಸಿಬ್ಬಂಧಿಗಳನ್ನು ಡಿಪೋ ಮ್ಯಾನೇಜರ್ ಟಾರ್ಗೆಟ್ ಮಾಡಿದ್ದಾರೆಯೇ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಸೋಕ್ ಪಿಟ್ ಕಾಮಗಾರಿ ಶೀಘ್ರ ಯಶಸ್ವಿಗೊಳಿಸಿ

ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.

ಆದ್ರಳ್ಳಿ ವಡ್ಡರಪಾಳ್ಯ ಸಮಸ್ಯೆ ವಾರದೊಳಗೆ ಪರಿಹರಿಸದಿದ್ರೆ ಹೋರಾಟ: ರವಿಕಾಂತ ಅಂಗಡಿ

ದಶಕದಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿರುವ ಆದ್ರಳ್ಳಿಯ ವಡ್ಡರಪಾಳ್ಯ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಆಡಳಿತ ವರ್ಗ ಮುಂದಾಗಬೇಕು.

ಗುತ್ತಿಗೆ ದಾರನಿಂದ ಕಳಪೆ ಕಾಮಗಾರಿ-ಗ್ರಾಮಸ್ಥರ ಆಕ್ರೋಶ

ಲಕ್ಷ್ಮೇಶ್ವರ: ಉತ್ತಮ ರಸ್ತೆ ನಿರ್ಮಾಣಕ್ಕೆಂದು ಸರಕಾರ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತೇ. ಆದ್ರೆ, ಗುತ್ತಿಗೆದಾರರು…