ಉತ್ತರಪ್ರಭ
ರೋಣ:
ರೋಣ ಬಸ್ ನಿಲ್ದಾಣದಲ್ಲಿ ಬಾಗಲಕೋಟೆ ಘಟಕಕ್ಕೆ ಒಳಪಟ್ಟ ಬಸ್ ಹೈಕೋರ್ಟ್ ಆದೇಶದ ಮೇರೆಗೆ ವಶಕ್ಕೆ ಪಡೆದು ಕೊಂಡ ಘಟನೆ ಬುಧವಾರ ನಡೆದಿದೆ.

ಬಾಗಲಕೋಟೆ ಘಟಕದ ಬಸ್ ಚೊಳಚಗೊಡ್ಡದ ಕ್ರಾಸ್ ಬಳಿ 2014ರಲ್ಲಿ ಅಪಘಾತ ಸಂಭವಿಸಿ ನಾಲ್ಕು ಜನ ಮರಣ ಹೊಂದಿದ್ದರು, ಅವರಲ್ಲಿ ಇಬ್ಬರು ಮೃತರ ಸಂಬಂಧಿಕರು. ರೋಣ ಕೋರ್ಟಿನಲ್ಲಿ ಧಾವೆ ಹುಡಲಾಗಿ ಹೈಕೋರ್ಟ್, ಮೃತರ ಸಬಂಧಿಕರಿಗೆ ಅಸಲು, ಬಡ್ಡಿ ಸೇರಿ ಸುಮಾರು ಇಪತ್ತೊಂದು ಲಕ್ಷ ಪರಿಹಾರ ನೀಡಲು ಆದೇಶ ಮಾಡಿತ್ತು ,ಆದರೂ ಕೂಡಾ ಬಾಗಲಕೋಟೆ ಘಟಕ ಬರೀ ಹನ್ನೊಂದು ಲಕ್ಷ ಮಾತ್ರ ಪರಿಹಾರ ನೀಡಿ ಇನ್ನುಳಿದ ಹಣ ನೀಡಲು ಸತಾಯಿಸುತ್ತಿರುವ ಕಾರಣ. ಹಿರಿಯ ನ್ಯಾಯಾಧೀಶರ ಆದೇಶದ ಮೇರೆಗೆ ಈ ಬಸ್ಸನ್ನು ಜಪ್ತಿ ಮಾಡಿ ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಮೃತರ ವಾದಿಪರ ವಕೀಲ ಬಿ ಎಚ್ ಮಾಡಲಗೇರಿ ಹೇಳಿದರು.

ಈ ಸಂದರ್ಭದಲ್ಲಿ ಏನ್ ಪಿ ನದಾಫ್, ಎಸ್ ಈ ಕಾಳೆ , ಬಿ ಎಂ ಯಲಬುರ್ಗಿ ಧಿಲಿಪರು(ಅಮೀನರು ) ಉಪಸ್ಥಿತರಿದ್ದರು.

2 comments
Leave a Reply

Your email address will not be published. Required fields are marked *

You May Also Like

ಮತದಾನ ಬಹಿಸ್ಕಾರ ಮಾಡಿದರೆ ಸಂವಿಧಾನಕ್ಕೆ ಅವಮಾನ ಮಾಡಿದಂತೆ : ಕಳಕಪ್ಪ ಬಂಡಿ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಅಂಬೇಡ್ಕರ್…

ಉತ್ತರ ಕರ್ನಾಟಕ ಮಹಾಸಭಾದಿಂದ ಜಾಗೃತಿ ಅಭಿಯಾನ

ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.

ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ನಿಮ್ಮ ಓಣಿಯಲ್ಲೂ ಕಸ ಹಾಕಿರಬಹುದು ನೋಡಿ…!

ಮುಂಡರಗಿ: ಯಾವುದಕ್ಕೂ ಒಂಚೂರು ನೀವು ನಿಮ್ಮ ಮನೆಯಿಂದ ಹೊರಗೆ ಬಂದು ನೋಡಿ ಬೀಡಿ. ಯಾಕಂದ್ರೆ ನಿಮ್ಮ…

ರಂಗೇರಿದೆ ಹಳ್ಳಿ ಅಖಾಡ : ಕಣಕ್ಕೆ ಇಳಿದಿದ್ದಾರೆ 302 ಜನ

ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರುತ್ತಿದ್ದು, ಗೆಲುವಿಗಾಗಿ ಹಲವಾರು, ರೀತಿಯ ಹರಸಾಹಸ ಮಾಡುತ್ತಿದ್ದಾರೆ. ನರೇಗಲ್ ಹೋಬಳಿಯ ಹಳ್ಳಿಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯವಾಗಿತ್ತು. ಹೀಗಾಗಿ ಈಗಾಗಲೇ ಅಖಾಡ ಸಿದ್ಧವಾದಂತೆ ಕಾಣುತ್ತಿದೆ.