ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ ಗಾ.. ಗಾಗೀಯ ಗಾ… “ಜಾನಪದ ಗಾನ ಭಜಾನಾ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಖ್ಯಾತ ಜನಪದ ಕಲಾವಿದ ವೀರಣ್ಣ ಚನ್ನಪ್ಪ ಅಂಗಡಿ ಸಾಕೀನ ಅಡವಿಸೋಮಾಪುರ ಹಾಗೂ ಸಂಗಡಿಗರಿಂದ ಪ್ರಸ್ತುತಿಗೊಳ್ಳಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತ್ಯ ಚಿಂತಕರಾದ ಡಾ.ಜಿ.ಬಿ.ಪಾಟೀಲ ವಹಿಸಿಕೊಳ್ಳಲಿದ್ದಾರೆ, ಮುಖ್ಯ ಅತಿಥಿಗಳಾಗಿ ಸುರೇಶ್ ಕೊಪ್ಪದ ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ಡಾ. ಶಾಂತಕುಮಾರ ಬಿ. ಭಜಂತ್ರಿ ಜಿಲ್ಲಾಧ್ಯಕ್ಷರು, ಕನ್ನಡ ಜಾನಪದ ಪರಿಷತ್, ಗದಗ ಭಾಗವಹಿಸುವರು, ಬಸವರಾಜ ಈರಣ್ಣವರ, ವಿಶ್ವನಾಥ್ ಬೇಂದ್ರೆ, ಡಿ. ಎಚ್. ಮಲ್ಲೇಶ, ವಿಶಾಲ ಹಂಜಗಿ,ಕು. ನಂದಾ ಬೆಂತೂರ, ವಿಜಯ ದೊಡ್ಡಮನಿ ಮುಂತಾದವರು ಉಪಸ್ಥಿತರಿರುವರು.ಎಂದು ಬಣ್ಣದ ಮನೆ ಆರ್ಟ್ ಅಡ್ಡಾದ ಸಂಸ್ಥಾಪಕ ವಿಜಯ ಕಿರೇಸೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…

ಸರ್ಕಾರ ಗಂಭೀರ ನಿರ್ಧಾರ ತೆಗೆದುಕೊಳ್ಳದಿದ್ರೆ ಜನ ಆಸ್ಪತ್ರೆಗಳಲ್ಲಿ ಸಾವೀಗೀಡಾಗಬೇಕಾದೀತು : ಶಾಸಕ ಎಚ್.ಕೆ.ಪಾಟೀಲ್

ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ನ ಅಭಾವಿದೆ. ಆಕ್ಸಿಜನ್ ಕುರಿತಂತೆ ಗಂಭೀರವಾದ, ದೃಢವಾದ ತಕ್ಷಣದ ಹೆಜ್ಜೆಗಳನ್ನಿಡದೇ ಹೋದರೆ ಜನ ಆಸ್ಪತ್ರೆಗಳಲ್ಲಿ ಬಾರೀ ಸಂಖ್ಯೆಯಲ್ಲಿ ಸಾವೀಗೀಡಾಗಬೇಕಾದ ಪ್ರಸಂಗ ಬಂದೀತು ಎಂದು ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಪದವಿ ಕಾಲೇಜು ತೆರೆಯಲು ಓಕೆ….ಪಿಯು ಕಾಲೇಜು ಮಾತ್ರ ಸದ್ಯಕ್ಕೆ ಇಲ್ಲ!

ಬೆಂಗಳೂರು : ಕಾಲೇಜುಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿ ಪಡಿಸಲಾಗಿದ್ದು, ಪಿಯು ಕಾಲೇಜು ಸದ್ಯಕ್ಕೆ ಆರಂಭ ಆಗುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಗದಗ ನಗರದ ಹುಡ್ಕೋ ಕಾಲನಿ ಕಂಟೇನ್ಮೆಂಟ್ ಝೋನ್ ಘೋಷಣೆ

ಇಲ್ಲಿನ ವಾರ್ಡ 35ರ ಹುಡ್ಕೋ ಕಾಲನಿ 2ನೇ ಕ್ರಾಸ್ ಇದರ ಸುತ್ತಲಿನ 100 ಮೀ. ಪ್ರದೇಶವನ್ನು ತಕ್ಷಣದಿಂದ ಕೊವಿಡ್-19 ಸೋಂಕು ನಿಯಂತ್ರಿತ (ಕಂಟೇನ್ಮೆಂಟ) ಪ್ರದೇಶವೆಂದು