ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ ಗಾ.. ಗಾಗೀಯ ಗಾ… “ಜಾನಪದ ಗಾನ ಭಜಾನಾ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಖ್ಯಾತ ಜನಪದ ಕಲಾವಿದ ವೀರಣ್ಣ ಚನ್ನಪ್ಪ ಅಂಗಡಿ ಸಾಕೀನ ಅಡವಿಸೋಮಾಪುರ ಹಾಗೂ ಸಂಗಡಿಗರಿಂದ ಪ್ರಸ್ತುತಿಗೊಳ್ಳಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತ್ಯ ಚಿಂತಕರಾದ ಡಾ.ಜಿ.ಬಿ.ಪಾಟೀಲ ವಹಿಸಿಕೊಳ್ಳಲಿದ್ದಾರೆ, ಮುಖ್ಯ ಅತಿಥಿಗಳಾಗಿ ಸುರೇಶ್ ಕೊಪ್ಪದ ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ಡಾ. ಶಾಂತಕುಮಾರ ಬಿ. ಭಜಂತ್ರಿ ಜಿಲ್ಲಾಧ್ಯಕ್ಷರು, ಕನ್ನಡ ಜಾನಪದ ಪರಿಷತ್, ಗದಗ ಭಾಗವಹಿಸುವರು, ಬಸವರಾಜ ಈರಣ್ಣವರ, ವಿಶ್ವನಾಥ್ ಬೇಂದ್ರೆ, ಡಿ. ಎಚ್. ಮಲ್ಲೇಶ, ವಿಶಾಲ ಹಂಜಗಿ,ಕು. ನಂದಾ ಬೆಂತೂರ, ವಿಜಯ ದೊಡ್ಡಮನಿ ಮುಂತಾದವರು ಉಪಸ್ಥಿತರಿರುವರು.ಎಂದು ಬಣ್ಣದ ಮನೆ ಆರ್ಟ್ ಅಡ್ಡಾದ ಸಂಸ್ಥಾಪಕ ವಿಜಯ ಕಿರೇಸೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳನ್ನು ಗುರುತಿಟ್ಟುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಲ ಪಂಥೀಯ ಸಂಘಟನೆಗಳು ಕಿಡಿ ಕಾರಿದ್ದವು. ಇದೊಂದು ಪ್ರಚಾರದ ಗಿಮಿಕ್ ಎಂದು ಟೀಕಿಸಿದ್ದವು. ಈಗ ಕುಮಾರಸ್ವಾಮಿ ಅವರು ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ಲಕ್ಷ್ಮೆಶ್ವರದಲ್ಲಿ ಮಣ್ಣು ಮುಕ್ಕುತ್ತಿದ್ದರೂ ಅಧಿಕಾರಿಗಳು ಮೌನ!

ಅನ್ನ ಭಾಗ್ಯ ಯೋಜನೆಯ ಅಕ್ಕಿ, ಮರಳು ಲೂಟಿ ಮಾಡುವುದು ಆಗಾಗ ಸಾಮಾನ್ಯವಾಗಿದೆ. ಆದರೆ, ತಾಲೂಕಿನಲ್ಲಿ ರೈತರ ಜಮೀನುಗಳಲ್ಲಿ ಮಣ್ಣು ಕೂಡ ಸದ್ದಿಲ್ಲದೇ ಲೂಟಿಯಾಗುತ್ತಿರುವುದು ಬೆಳಕಿಗೆ ಬಂದಿದೆ.

ಮುಂದಿನ ವರ್ಷದಿಂದ ಅರ್ಜಿ ಪಡೆದು ರಾಜ್ಯೋತ್ಸವ ಪ್ರಶಸ್ತಿ ನೀಡುವುದಿಲ್ಲ…!

ಬೆಂಗಳೂರು: ಮುಂದಿನ  ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಸಿಡಿ ಹುಡುಗಿ ಕಿಡ್ನಾಪ್ ಕೇಸ್ : ಪ್ರಕರಣ ವರ್ಗಾವಣೆ

ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.