ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ ಗಾ.. ಗಾಗೀಯ ಗಾ… “ಜಾನಪದ ಗಾನ ಭಜಾನಾ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಖ್ಯಾತ ಜನಪದ ಕಲಾವಿದ ವೀರಣ್ಣ ಚನ್ನಪ್ಪ ಅಂಗಡಿ ಸಾಕೀನ ಅಡವಿಸೋಮಾಪುರ ಹಾಗೂ ಸಂಗಡಿಗರಿಂದ ಪ್ರಸ್ತುತಿಗೊಳ್ಳಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತ್ಯ ಚಿಂತಕರಾದ ಡಾ.ಜಿ.ಬಿ.ಪಾಟೀಲ ವಹಿಸಿಕೊಳ್ಳಲಿದ್ದಾರೆ, ಮುಖ್ಯ ಅತಿಥಿಗಳಾಗಿ ಸುರೇಶ್ ಕೊಪ್ಪದ ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ಡಾ. ಶಾಂತಕುಮಾರ ಬಿ. ಭಜಂತ್ರಿ ಜಿಲ್ಲಾಧ್ಯಕ್ಷರು, ಕನ್ನಡ ಜಾನಪದ ಪರಿಷತ್, ಗದಗ ಭಾಗವಹಿಸುವರು, ಬಸವರಾಜ ಈರಣ್ಣವರ, ವಿಶ್ವನಾಥ್ ಬೇಂದ್ರೆ, ಡಿ. ಎಚ್. ಮಲ್ಲೇಶ, ವಿಶಾಲ ಹಂಜಗಿ,ಕು. ನಂದಾ ಬೆಂತೂರ, ವಿಜಯ ದೊಡ್ಡಮನಿ ಮುಂತಾದವರು ಉಪಸ್ಥಿತರಿರುವರು.ಎಂದು ಬಣ್ಣದ ಮನೆ ಆರ್ಟ್ ಅಡ್ಡಾದ ಸಂಸ್ಥಾಪಕ ವಿಜಯ ಕಿರೇಸೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ ಗದಗ: ಕೊರೊನಾ ನಿಯಂತ್ರಣ ಹಿನ್ನೆಲೆ ಐದು‌ ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ಕಠೀಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶುಕ್ರವಾರ ವಿನಾಕಾರಣ ರಸ್ತೆಗಿಳಿದವರ ಬೈಕ್ ಸೀಜ್ ಮಾಡಲಾಯಿತು. ಸ್ವತ: ಡಿವೈಎಸ್ಪಿ ಫಿಲ್ಡಿಗಿಳಿದು ಬೈಕ್ ಸವಾರರಿಗೆ ತರಾಟೆಗೆ ತೆಗೆದುಕೊಂಡ ದೃಷ್ಯಗಳು ಕಂಡು ಬಂದವು. ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ, ನಕಲಿ‌ ಪತ್ರಕರ್ತ ಎಂದು ತಿಳಿದ ತಕ್ಷಣ ಬೈಕ್ ವಶಕ್ಕೆ ಪಡೆಯಲಾಯಿತು.

ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ಬಗ್ಗೆ ಮುಖ್ಯ ಮಾಹಿತಿ

ಬೆಂಗಳೂರು: ಈಗಾಗಲೇ ರಾಜ್ಯದ ಬಹುತೇಕರು ಅದ್ಯಯನ ಅಥವಾ ಉದ್ಯೋಗಕ್ಕಾಗಿ ವಿದೇಶಗಳನ್ನೆ ನೆಚ್ಚಿಕೊಂಡಿದ್ದಾರೆ. ಈ ಉದ್ದೇಶದಿಂದ ವಿದೇಶಕ್ಕೆ ತೆರಳುವವರು, ಜೂನ್.1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 04 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 232…