ಗದಗ:ನಗರಸಭೆ ಚುನಾವಣೆ ಡಿ. 20-12-2021 ರಂದು ವಾರ್ಡ್ ನಂ 22 ರ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ ರವಿಕುಮಾರ ಕೂಟ್ರಪ್ಪ ಕಮತರ ಪರ ಗಂಗಿಮಡಿಯಲ್ಲಿ ಮಾಜಿ ಶಾಸಕರಾದ ಡಿಆರ್ ಪಾಟೀಲ ಅಬ್ಬರದ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸಲು ಮನವಿ ಮಾಡಿದರು.
ಅವರೊಂದಿಗೆ ಮಾಜಿ ಶಾಸಕರಾದ ಶ್ರೀ ಶೈಲಪ್ಪ ಬಿದರೂರ ,ಗುರಣ್ಣ ಬಳಗಾನೂರ, ಕೊಟ್ರಪ್ಪ ಕಮತರ, ನೀಲಮ್ಮ ಬೊಳನವರ, ಪಾರುಖ ಮುಲ್ಲಾ, ವಿರುಪಾಕ್ಷಪ್ಪ ಅಕ್ಕಿ , ವೈಹಿದಾ ಖಲೀಪ ಹಾಜಿ ಹುಸೇನ, ಪಲ್ಲೇದ ರಿಯಾಜ ಪಾಮಾಡಿ ,ಇಸುಬ ನಮಾಜಿ ಅನ್ವರ ಶಿರಹಟ್ಟಿ ಗಂಗಿಮಡಿಯ ಗುರುಹಿರಿಯರು ಮುಂತಾದವರು ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಾಜಿ ಶಾಸಕರಾದ ಡಿ ಆರ್ ಪಾಟೀಲ್ ಮತ್ತು ಶ್ರೀ ಶೈಲಪ್ಪ ಬಿದರೂರ ಅವರು ಗಂಗಿಮಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆ

Leave a Reply

Your email address will not be published. Required fields are marked *

You May Also Like

ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆ ಭೂ ಕಂಪನ ಅನುಭವ

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ  ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ  ಸೇರಿದಂತೆ ಮಂಡ್ಯದಲ್ಲಿಯೂ…

ಕೊರೊನಾ ಜನರಲ್ಲಿ ಆತಂಕ ಬೇಡ: ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾದಿಂದಾಗಿ ಪರಿಸ್ಥಿತಿ ಹದಗೆಟ್ಟಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಬೆಂಗಳೂರು ತೊರೆಯಬೇಡಿ…

ಎಸ್.ಎಸ್.ಎಲ್.ಸಿ ಪರೀಕ್ಷೆ: ಗದಗನಲ್ಲಿ 3 ವಿದ್ಯಾರ್ಥಿಗಳು ಡಿಬಾರ್..!

ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್…

ಕೋವಿಡ್ ಲಸಿಕೆ ಪಡೆದ ಜಿ.ಎಸ್.ಪಾಟೀಲ

ಭೀಮಸೇನ್ ಜೋಶಿ ಆಸ್ಪತ್ರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ಕೋವಿಡ್ ಲಸಿಕೆ ಹಾಕಿಸಿಕೊಂಡರು.