ಉತ್ತರಪ್ರಭ ಸುದ್ದಿ

ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ ಗುಂಪು ಸೇರದಂತೆ   ರಾಜ್ಯ ಸರ್ಕಾರ ಕೊವಿಡ್ ನಿಯಮಾವಳಿಯನ್ನು ಹೊರಡಿಸಿದೆ. ಈ ನಿಯಮಾವಳಿ ದಿ.30.12.2021 ರಿಂದ 02.01.2022 ರವರೆಗೆ  ಇರಲಿದೆ ಎಂದು ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಈ ನಿಯಮಾವಳಿಗಳು ಕ್ರಿಸ್ ಮಸ್ ಆಚರಣೆಗೆ ಅನ್ವಯವಾಗುವುದಿಲ್ಲ.

ಕೊರೊನಾ ವೈರಾಣು ಸೋರಿಕೆಯ ಬಗ್ಗೆ ಬ್ರಿಟನ್ ಗುಪ್ತಚರ ಏಜನ್ಸಿ ನೀಡಿದ ವರದಿ

ಹೊಸ ನಿಯಮಾವಳಿಗಳು ಈ ಕೆಳಗಿನಂತೆ ಇದೆ

1. ಜನರು ಗುಂಪು  ಗುಂಪಾಗಿ ಸೇರುವಂತಿಲ್ಲ.

2.ಪಬ್ ,ಬಾರ್  ಹೊಗಲು ಮತ್ತು ಕರ್ಮಿಕರಿಗೆ 2 ಡೊಸ್ ಲಸಿಕೆ ಕಡ್ಡಾಯ.

3. ಅಪಾರ್ಟಮೆಂಟಗಳಲ್ಲಿ ಗುಂಪು ಸೇರಿ ಪಾರ್ಟಿ ಮಾಡುವಂತಿಲ್ಲ .

4.ರೆಸ್ಟೋರೆಂಟ್ ಮತ್ತು ಹೊಟೆಲ್ ಗಳಲ್ಲಿ 50-50 ಅನ್ವಯ .

5 ಚರ್ಚಗಳಲ್ಲಿ ಸಾಮಾಜಿಕ   ಅಂತರ ಕಾಪಾಡಿ ಪ್ರಾರ್ಥನೆ ಮಾಡಬೇಕು.

 ಹೀಗೆ ಅನೇಕ ನಿಯಮಾವಳಿಗಳ ಮಾರ್ಗಸೂಚಿಯನ್ನು ರಾಜ್ಯ

ಸರ್ಕಾರ  ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ ಕ್ವಾರಂಟೈನ್ ಕೇಂದ್ರ..!

ನಿನ್ನೆಯಷ್ಟೆ ರಾಜ್ಯದ ಉಡುಪಿ ಜಿಲ್ಲೆಯ ಕೊರೋನಾ ಸೋಂಕು ವ್ಯಾಪಕವಾಗುವುದರಲ್ಲಿ ಕ್ವಾರಂಟೈನ್ ಕೇಂದ್ರಗಳ ಪಾತ್ರ ಹಾಗೂ ಅವ್ಯವಸ್ಥೆ ಕುರಿತು ಉತ್ತರಪ್ರಭ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೆ ಇದೀಗ ಗದಗ ಜಿಲ್ಲೆಯಲ್ಲಿನ ನಿನ್ನೆಯ ಪ್ರಕರಣದ ಟ್ರಾವೆಲ್ ಹಿಸ್ಟರಿ ಬೆನ್ನತ್ತಿದಾಗ ತಾಲೂಕು ಆಡಳಿತದ ನಿರ್ಲಕ್ಷ್ಯ ಎದ್ದು ತೋರುತ್ತಿದೆ.

9 ರಿಂದ 12ನೇ ತರಗತಿಗಳು ಸದ್ಯದಲ್ಲಿ ಆಗಲಿವೆ ಓಪನ್!

ಬೆಂಗಳೂರು : ಹೈಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವ ಸಿದ್ಧತೆ ರಾಜ್ಯದಲ್ಲಿ ನಡೆದಿದೆ. ಮುಂದಿನ ತಿಂಗಳಿನಿಂದ ಒಂಭತ್ತರಿಂದ 12ನೇ ತರಗತಿಯವರೆಗೆ ತರಗತಿಗಳನ್ನು ಆರಂಭಿಸಲು ಸದ್ಯ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಒಪ್ಪಿಗೆ ಸೂಚಿಸಿವೆ.

ಲಕ್ಷ್ಮೇಶ್ವರಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಲಕ್ಷ್ಮೇಶ್ವರ ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ರಕ್ಷಣಾ ವೇದಿಕೆ ನಗರ ಘಟಕದ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು.

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.