ಉತ್ತರಪ್ರಭ ಸುದ್ದಿ

ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ ಗುಂಪು ಸೇರದಂತೆ   ರಾಜ್ಯ ಸರ್ಕಾರ ಕೊವಿಡ್ ನಿಯಮಾವಳಿಯನ್ನು ಹೊರಡಿಸಿದೆ. ಈ ನಿಯಮಾವಳಿ ದಿ.30.12.2021 ರಿಂದ 02.01.2022 ರವರೆಗೆ  ಇರಲಿದೆ ಎಂದು ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಈ ನಿಯಮಾವಳಿಗಳು ಕ್ರಿಸ್ ಮಸ್ ಆಚರಣೆಗೆ ಅನ್ವಯವಾಗುವುದಿಲ್ಲ.

ಕೊರೊನಾ ವೈರಾಣು ಸೋರಿಕೆಯ ಬಗ್ಗೆ ಬ್ರಿಟನ್ ಗುಪ್ತಚರ ಏಜನ್ಸಿ ನೀಡಿದ ವರದಿ

ಹೊಸ ನಿಯಮಾವಳಿಗಳು ಈ ಕೆಳಗಿನಂತೆ ಇದೆ

1. ಜನರು ಗುಂಪು  ಗುಂಪಾಗಿ ಸೇರುವಂತಿಲ್ಲ.

2.ಪಬ್ ,ಬಾರ್  ಹೊಗಲು ಮತ್ತು ಕರ್ಮಿಕರಿಗೆ 2 ಡೊಸ್ ಲಸಿಕೆ ಕಡ್ಡಾಯ.

3. ಅಪಾರ್ಟಮೆಂಟಗಳಲ್ಲಿ ಗುಂಪು ಸೇರಿ ಪಾರ್ಟಿ ಮಾಡುವಂತಿಲ್ಲ .

4.ರೆಸ್ಟೋರೆಂಟ್ ಮತ್ತು ಹೊಟೆಲ್ ಗಳಲ್ಲಿ 50-50 ಅನ್ವಯ .

5 ಚರ್ಚಗಳಲ್ಲಿ ಸಾಮಾಜಿಕ   ಅಂತರ ಕಾಪಾಡಿ ಪ್ರಾರ್ಥನೆ ಮಾಡಬೇಕು.

 ಹೀಗೆ ಅನೇಕ ನಿಯಮಾವಳಿಗಳ ಮಾರ್ಗಸೂಚಿಯನ್ನು ರಾಜ್ಯ

ಸರ್ಕಾರ  ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು 22 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ‌ ರಾಜ್ಯದ ‌ಸರಾಸರಿ ಶೇ.3.13 ಇದೆ.

ಶಾರ್ಟ್ ಸರ್ಕ್ಯೂಟ್: ಭಾರತ್ ಗ್ಯಾಸ್ ವಿತರಣಾ ಕಚೇರಿಯಲ್ಲಿ ಬೆಂಕಿ!

ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ. ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

ಡಿಸಿಎಂ ಸವದಿ ಹೇಳಿಕೆಯಿಂಮಹಾರಾಷ್ಟ್ರದಲ್ಲಿ ಮೂಡಿದ ಸಂಚಲನ

ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸುವು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…