ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು ಹೇಗ? ಅದಕ್ಕಾಗಿ  ಆಧಾರ ಸಹಿತ ಮತದಾರರ ಪಟ್ಟಿಯನ್ನು ತಯಾರಿಸುವುದರಿಂದ ನಕಲಿ ಮತದಾರರನ್ನು ಸುಲಭವಾಗಿ ಗುರುತಿಸಲು ಸಹಾಯಕವಾಗುತ್ತದೆ ಇದರಿಂದ ನೈಜ ಮತದಾರರು ಮತವನ್ನು ಮಾಡಲು ಅವಕಾಶ ನೀಡಿದಂತೆ ಆಗುತ್ತದೆ ಹಾಗಾಗಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ಅನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ

ಮಸೂದೆಯನ್ನು ಮಂಡಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಈ ಶಾಸನವು ದೇಶದಲ್ಲಿ ನಕಲಿ ಮತದಾನವನ್ನು ಕೊನೆಗೊಳಿಸುತ್ತದೆ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ವಿಶ್ವಾಸಾರ್ಹಗೊಳಿಸುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸಿದ್ದು, ಮುಖ್ಯವಾಗಿ ಇದು ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದರು. ಈ ಮಸೂದೆಯು ಆಧಾರ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

 
Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ರೈತನಿಗೆ ಆರ್ಥಿಕ ನೆರವು.

ಉತ್ತರಪ್ರಭ ಸುದ್ದಿ ಚಿಟಗುಪ್ಪ: ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಯಾವುದೇ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ…

ಕೊರೋನಾ ಸಂಕಷ್ಟ: ಜನರ ನೋವಿಗೆ ಧ್ವನಿಗುತ್ತಿರುವ ಶಿವಕುಮಾರಗೌಡ

ಈಗಾಗಲೇ ಒಂದುವರೆ ತಿಂಗಳ ಲಾಕ್ ಡೌನ್ ನಿಂದಾಗಿ ಬಹುತೇಕ ಬಡ ಹಾಗೂ ಮದ್ಯಮ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇದರಿಂದಾಗಿ ಸಾಕಷ್ಟು ಜನ ತಮ್ಮದೇ ಆದ ರೀತಿಯಲ್ಲಿ ಜನ ಸೇವಾ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಡರಗಿ ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಜನರ ಸಂಕಷ್ಟಕ್ಕೆ ಧ್ವನಿಯಾಗಿದ್ದಾರೆ.