ಉತ್ತರಪ್ರಭ ಸುದ್ದಿ

ರೋಣ: ತಾಲೂಕಿನ ಸಂದಿಗವಾಡ ಬಳಿ ಬಸ್ ಹರಿದು ಬೈಕ್ ಸವಾರನ ಸಾವು. ನವಲಗುಂದದ ಕಡೆಯಿಂದ ರೋಣ ಕಡೆಗೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾತ್ರಿ ಸುಮಾರು 7 ಘಂಟೆಗೆ ನಡೆದಿದೆ, ಮೃತ ವ್ಯಕ್ತಿ ನವಲಗುಂದ ತಾಲೂಕಿನ  ನಾಯಕನೂರ ಗ್ರಾಮದ ಮೈಲಾರಪ್ಪ ಮಾದರ ಎಂದು ತಿಳಿದು ಬಂದಿದೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ತುಳಸಿ ವಿವಾಹೋತ್ಸವ

ಉತ್ತರಪ್ರಭ ಸುದ್ದಿ ಗದಗ: ಅವಳಿ ನಗರದ ಸೇರಿದಂತೆ ಜಿಲ್ಲೆಯಲ್ಲಿ ತುಳಸಿ ಪೂಜಾ (ವಿವಾಹ) ಕಾರ್ಯಕ್ರಮ ಶನಿವಾರ…

ನಗರ ಸಭೆ ಚುನಾವಣೆ: 4ನೇ ವಾರ್ಡಿನಲ್ಲಿ ಕಾಂಗ್ರೇಸ್   ಮತ್ತು 28ನೇ ವಾರ್ಡಿನಲ್ಲಿ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 4 ಮತ್ತು  28 ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…

ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…